ಸಿಗ್ನಸ್ ಸೊಲ್ಯೂಷನ್ಸ್ ಕಂಪೆನಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ: ವಿಶ್ವಕಪ್ ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ಗೌರವದ ಸನ್ಮಾನ

ಮಂಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಜಾಗತಿಕ ಸಲಹಾ ಸಂಸ್ಥೆಯಾಗಿರುವ ಹೆಸರಾಂತ ಸಿಗ್ನಸ್ ಸೊಲ್ಯೂಷನ್ಸ್ ಕಂಪೆನಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನದ ಆಚರಣೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ ಭಾರತೀಯ ಮಹಿಳಾ ವಿಶ್ವಕಪ್ ತಂಡದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಯವರಿಗೆ ಗೌರವದ ಸನ್ಮಾನವನ್ನು ಕಂಪೆನಿಯ ಸಿಬ್ಬಂಧಿಗಳು ಹಾಗೂ ಅತಿಥಿಗಳು ನಡೆಸಿಕೊಟ್ಟರು. ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಇಂಡಿಗೊ ಏರ್ ಲೈನ್ಸ್ ನ ಮಾಜಿ ಸ್ಟೇಷನ್ ಮ್ಯಾನೇಜರ್ ಶ್ರೀಮತಿ ಅರ್ಚನಾ ಸಚಿತ್ ರವರು ಮಾತನಾಡಿ ವಾಯುಯಾನ ಉದ್ಯಮದಲ್ಲಿ ಇಪ್ಪತ್ತ ಐದು ವರ್ಷಕ್ಕೂ ಹೆಚ್ಚಿನ ತಮ್ಮ ಅಧ್ಬುತ ಅನುಭವಗಳನ್ನು ಹಂಚಿಕೊಂಡರು. ನಾಯಕತ್ವ, ಸ್ಥಿತಿ…

Prakhara News

10ನೇ ತರಗತಿ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಕಾಸರಗೋಡು: 10ನೇ ತರಗತಿ ಓದುತ್ತಿರುವ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಕುಂಡಂಗುಳಿ ಸರಕಾರಿ ಹೈಯರ್‌ ಸೆಕಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ದೇವಕಿ (16) ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂದಡ್ಕ ಗ್ರಾಮೀಣ ಬ್ಯಾಂಕಿನ ಬಳಿಯಲ್ಲಿ ಗಂಜಿ ಕ್ಯಾಂಟೀನ್‌ ನಡೆಸುವ ಸಾವಿತ್ರಿ ಅವರ ಪುತ್ರಿಯಾಗಿರುವ ದೇವಕಿಯು ಬಾಲಸಂಘದ ಬಂದಡ್ಕ ಗ್ರಾಮೀಣ ಘಟಕದ ಅಧ್ಯಕ್ಷೆಯಾಗಿದ್ದು ಕ್ರಿಯಾಶೀಲ ಹುಡುಗಿ ಎನಿಸಿದ್ದರು. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ದೇವಕಿ ಅವರ ತಂದೆ ಸತೀಶ್ ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.…

Prakhara News

ಗ್ರಾಮೀಣ ಬದುಕಿನ ಸೊಗಡು, ಹಾಸ್ಯ ಭಾವನೆಯ “ಹೌದ್ದೋ ಹುಲಿಯ” ಜನವರಿ 30 ರಂದು ಬಿಡುಗಡೆ

ಮಂಗಳೂರು: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಅಂಡ್ ಪ್ರೊಡಕ್ಷನ್ಸ್‘. ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ 'ಹೌದ್ದೋ ಹುಲಿಯ' ಜನವರಿ 30 ರಂದು ಪ್ರಪ್ರಥಮ ಬಾರಿಗೆ ಜಗತ್ತಿನಾದ್ಯಂತ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.ಚಿತ್ರಕ್ಕೆ ಟೈಟಲ್ ಸ್ಪಾನ್ಸರ್ ಆಗಿ ಹೆಸರಾಂತ ಅಮೃತ್ ನೋನಿ ಮತ್ತು ಐಸ್ ಕ್ರೀಮ್…

Prakhara News
- Sponsored -
Ad imageAd image

Most Read

Discover Categories

ರಾಜ್ಯಾದ್ಯಂತ 8 ಲಕ್ಷ BPL ರೇಷನ್ ಕಾರ್ಡ್ ರದ್ದು.!

ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ…

Prakhara News

ಕೋಟ: ಫಾರ್ಚೂನರ್ ಕಾರು ಪಲ್ಟಿ – ಚಾಲಕ ಸಹಿತ 6 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ…

Prakhara News

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌: ಶಾಸಕ ಸುನಿಲ್ ಕುಮಾರ್ ಟೀಕೆ

ಉಡುಪಿ: ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ…

Prakhara News

ಮಂಗಳೂರು: ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ

ಮಂಗಳೂರು; ಕೇರಳದ ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಘಟನೆ ತಡವಾಗಿ…

Prakhara News

ಕಾಂಗ್ರೆಸ್‌ ಸರ್ಕಾರವು ಪೊಲೀಸ್‌ ಇಲಾಖೆಯನ್ನು ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ: ಸಂಸದ ಕ್ಯಾ. ಚೌಟ ಆಕ್ರೋಶ

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ…

Prakhara News

ತನ್ನ ಬೈಗುಳಗಳಿಂದಲೇ ಜನರನ್ನು ನಗಿಸುತಿದ್ದ ಆಶಾ ಪಂಡಿತ್ ನಿಧನ

ಮಂಗಳೂರು: ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳಲ್ಲಿ ಜನರಿಗೆ ಹಾಸ್ಯದ ರೀತಿಯಲ್ಲಿ ಬಯ್ಯುತ್ತಾ ವೈರಲ್ ಆಗಿದ್ದ ಆಶಾ ಪಂಡಿತ್…

Prakhara News

ಡಿಜೆ ಹಳ್ಳಿ-ಕೆಜೆ ಹಳ್ಳಿ ಗಲಭೆ ಪ್ರಕರಣ : ಮೂವರು ಆರೋಪಿಗಳಿಗೆ 7 ವರ್ಷ ಕಠಿಣ ಶಿಕ್ಷೆ, 46 ಸಾವಿರ ರೂ.ದಂಡ

ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ 2020ರಲ್ಲಿ ನಡೆದಿದ್ದ…

Prakhara News

ಬೆಟ್ಟಿಂಗ್ ಅಪ್ಲಿಕೇಶನ್ ಮುಖಾಂತರ ಗೆದ್ದ ಹಣ ವಂಚನೆ‌..! ಪ್ರಕರಣ ದಾಖಲು

ಕೋಟ : ಬೆಟ್ಟಿಂಗ್ ಅಪ್ಲಿಕೇಶನ್ ಮುಖಾಂತರ ಗೆದ್ದ ಹಣ ನೀಡದೆ ವಂಚನೆ ಮಾಡಿರುವ ಬಗ್ಗೆ ಕೋಟ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಉಡುಪಿ : AKMS ಬಸ್ ಮಾಲಕ ಸೈಫ್ ಕೊಲೆ ಪ್ರಕರಣ : ಮಹಿಳೆ ಅರೆಸ್ಟ್

ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಬಡಗುಬೆಟ್ಟು ಮೆಷಿನ್ ಕಂಪೌಂಡ್ ನಿವಾಸಿ ಮೊಹಮ್ಮದ್ ಫೈಜಲ್ ನ ಪತ್ನಿ ರಿಧಾ ಶಭನಾ(27)…

Prakhara News

Follow Writers

Prakhara News 940 Articles
- Sponsored -
Ad image