ಕಾರ್ಕಳ: ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆಟ್ಟು ನಿವಾಸಿ ಗೀತಾ ಅವರ ಮೇಲೆ ಪತಿ ಸುನೀಲ್ ಕುಮಾರ್ ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿ ಪತ್ನಿ ಗೀತಾ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಮಂಗಳವಾರ ಗೀತಾ ಹಾಗೂ ಅವರ ಪತಿ ಸುನೀಲ್ ಕುಮಾ‌ರ್ ನಡುವೆ ಸಾಂಸಾರಿಕ ವಿಚಾರವಾಗಿ ಗಲಾಟೆ ನಡೆದಿದ್ದು, ಈ ಸಂದರ್ಭ ಸುನೀಲ್ ಕುಮಾರ್ ಗೀತಾ ಅವರನ್ನು ಕೊಲ್ಲುವ ಉದ್ದೇಶದಿಂದ ಯಾವುದೋ ಆಯುಧದಿಂದ ಹಣೆಗೆ ಹಾಗೂ ಗದ್ದಕ್ಕೆ ಹೊಡೆದು ಗಂಭೀರ ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಗೀತಾ ಅವರನ್ನು…

Prakhara News

ಕೋಟೇಶ್ವರ: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

​ಕುಂದಾಪುರ: ಚಲಿಸುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೇಶ್ವರದ ಕಿನಾರಾ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ​ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಇಡೂರು ಕುಂಜಾಡಿ ಗ್ರಾಮದ ಜನ್ನಲ್‌ ಕೊಳ್ತಾ ನಿವಾಸಿ ಆನಂದ ಶೆಟ್ಟಿ ಅವರ ಪುತ್ರ ಭರತ್ ಶೆಟ್ಟಿ (33) ಎಂದು ಗುರುತಿಸಲಾಗಿದೆ. ಘಟನೆ ವಿವರ:​ಕೋಟೇಶ್ವರ ಸಮೀಪದ ಪೇಂಟಿಂಗ್ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಭರತ್ ಶೆಟ್ಟಿ ಅವರು, ಕೆಲಸದ ನಿಮಿತ್ತ…

Prakhara News

ಕಡಬ: ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕನಿಗೆ ಜೀವ ಬೆದರಿಕೆ..! – 5 ಮಂದಿಯ ವಿರುದ್ಧ FIR

ಕಡಬ: ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.3ರಂದು ಬೆಳಗ್ಗೆ ಕಡಬದ ಕುಂಡಡ್ಕ ಪಾಲ್ಸ್‌ಗೆ ದೂರುದಾರ ಬಾಲಕ ತನ್ನ ನಾಲ್ವರು ಸಹಪಾಠಿಗಳೊಂದಿಗೆ ತೆರಳಿ ಆಟವಾಡುತ್ತಿದ್ದ ವೇಳೆ, ಆರೋಪಿಗಳಾದ ರೋಹಿತ್, ದೇವಿಪ್ರಸಾದ್, ಚಂದನ್ ಹಾಗೂ ಉಮೇಶ್ ಮತ್ತು ವಿದ್ಯಾರ್ಥಿಗಳೊಂದಿಗೆ ಇದ್ದ ವಿದ್ಯಾರ್ಥಿನಿಯ ತಂದೆ ಸ್ಥಳಕ್ಕೆ ಬಂದಿದ್ದಾರೆ ಎನ್ನಲಾಗಿದೆ .ಈ ವೇಳೆ ಆರೋಪಿಗಳು ಬಾಲಕನಿಗೆ ಅವಾಚ್ಯವಾಗಿ ಬೈದು, ಆತನಿಗೆ ಹಾಗೂ ಇಬ್ಬರು ಸಹಪಾಠಿ ಬಾಲಕರಿಗೆ…

Prakhara News
- Sponsored -
Ad imageAd image
Weather
26°C
New York
overcast clouds
27° _ 24°
69%
6 km/h
Thu
31 °C
Fri
28 °C
Sat
26 °C
Sun
29 °C
Mon
27 °C

Follow US

Most Read

Discover Categories

ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

ಮಂಗಳೂರು : ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ…

Prakhara News

ಪುತ್ತೂರು: ಪುತ್ತಿಲ ಪರಿವಾರದ ಧರಣಿಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ವಾಗ್ದಾಳಿ ನಡೆಸಿದ ನಾರಾಯಣ ಪ್ರಕಾಶ್..!

ಪುತ್ತೂರು: ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್…

Prakhara News

ಬೆಳ್ತಂಗಡಿ: ಶಿಬಾಜೆ ಸಾರಾ ಫಾರ್ಮ್ಸ್‌ ಉದ್ಯೋಗಿ ಶ್ರೀಧರ್‌ ಸಾವಿನ ಪ್ರಕರಣ – ಮರುತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ಸ್‌ ಉದ್ಯೋಗಿ…

Prakhara News

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್‌ ಡಿಕ್ಕಿ: ಸವಾರ ಮೃತ್ಯು…!!

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ಬ್ರಹ್ಮರಕೂಟ್ಟು ಬದಿ ಅಜಾಗರೂಕತೆಯಿಂದ ನಿಲ್ಲಿಸಿದ್ದ ಪಿಕ್- ಅಪ್ ವಾಹನಕ್ಕೆ ಬೈಕ್ ಢಿಕ್ಕಿಯಾಗಿ…

Prakhara News

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿ ನುಡಿಯದಂತೆ ಬೆದರಿಕೆ ಆರೋಪ; ಮೂವರು ಆರೋಪಿಗಳ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಸಾಕ್ಷಿ ತಿರುಚಿ ಹೇಳುವಂತೆ ಬೆದರಿಕೆವೊಡ್ಡಿದ್ದ ಆರೋಪದಡಿ ಮೂವರು…

Prakhara News

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ಮಂಗಳೂರು: ಕರಾವಳಿ ಕರ್ನಾಟಕದ ಸಮುದ್ರದಲ್ಲಿ ಸಾವಿರಾರು ಮೀನುಗಾರರು ಪ್ರತಿದಿನ ಜೀವನೋಪಾಯಕ್ಕಾಗಿ ತೆರಳುತ್ತಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ…

Prakhara News

ಕುಂದಾಪುರ: ಖಾಸಗಿ ಬಸ್ ಡಿಕ್ಕಿಯಾಗಿ ವೃದ್ಧ ಸ್ಕೂಟರ್ ಸವಾರ ಸಾವು

ಕುಂದಾಪುರ : ಕುಂದಾಪುರ-ಅಂಪಾರು ರಸ್ತೆಯ ಶಾನ್ಕಟ್ಟು ಬಳಿ ಮೇ 29 ರ ಬೆಳಿಗ್ಗೆ ಖಾಸಗಿ ಬಸ್ಸೊಂದು…

Prakhara News

ಮಂಗಳೂರು: ಗಂಗಾಧರ ಪಾಂಗಳ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು : 12 ವರ್ಷಗಳ ಹಿಂದೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಂಗಾಧರ ಪಾಂಗಾಳ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಶಿರಸಿ: ಕೊಲೆ ಪ್ರಕರಣದಲ್ಲಿ ಆರೋಪಿಗಳು ಖುಲಾಸೆ

ಶಿರಸಿ: 2019 ಏಪ್ರಿಲ್ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಸಮಯದಲ್ಲಿ ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಬಾಬಾ ಜಾನ್ ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂದು ಅರ್ಥ ಪ್ರಕರಣ ದಾಖಲಾಗಿತ್ತು ಸದರಿ ಪ್ರಕರಣದಲ್ಲಿ 16 ಮಂದಿ ಆರೋಪಿಗಳ ವಿರುದ್ಧ ಹೊಸ ಮಾರುಕಟ್ಟೆ…

Prakhara News

Follow Writers

Prakhara News 1694 Articles
- Sponsored -
Ad image