Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಇರಾನ್- ಅಮೆರಿಕ, ಇಸ್ರೇಲ್ ಯುದ್ಧ ಮುಂದುವರಿಯುವ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದ ಏಕೈಕ ತೈಲ ಸಂಸ್ಕರಣಾಗಾರ ಎಂಆರ್ಪಿಎಲ್ನಲ್ಲೂ ಸ್ವಲ್ಪ ಮಟ್ಟಿನ ಕಳವಳ ಉಂಟಾಗಿದೆ. ಯುದ್ಧ ಸನ್ನಿವೇಶ ಇನ್ನೂ ಒಂದು ತಿಂಗಳ ಕಾಲ ಇರಬಹುದು ಎಂದು ಅಮೆರಿಕದ ಅಧ್ಯಕ್ಷ ಟ್ರಂಪ್ ಹೇಳಿರುವುದು ಆತಂಕ ತಂದಿದೆ. ಮೂಲಗಳು ತಿಳಿಸುವ ಪ್ರಕಾರ ಎಂಆರ್ಪಿಎಲ್ನಲ್ಲಿ ಸುಮಾರು 10 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಸ್ಕರಣೆಗೆ ಲಭ್ಯವಿದೆ. ಅಲ್ಲದೆ ಪೆರ್ಮುದೆಯಲ್ಲಿರುವ ಐಎಸ್ಪಿ ಆರ್ಎಲ್ನ ಭೂಗತ ತೈಲಾಗಾರ ದಲ್ಲೂ ಸುಮಾರು 53 ಸಾವಿರ ಮೆಟ್ರಿಕ್ ಟನ್ನಷ್ಟು ಕಚ್ಚಾ ತೈಲ ಸಂಗ್ರಹವಿದೆ. ಅಲ್ಲದೆ ದೇಶಕ್ಕೆ ಕೃಷ್ಣ-ಗೋದಾ…


ಕೊಲ್ಲೂರು : ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕೊಲ್ಲೂರಿನ ದಳಿ ಎಂಬಲ್ಲಿ ಮೇ 17ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳ ಮೂಲದ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವುಗೈದಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹2.07 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ರಿಕವರಿ ಮಾಡಲಾಗಿದೆ. ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಹೇಮಂತ್ (40) ಬಂಧಿತ ಆರೋಪಿ. ಈತನಿಂದ 3.910 ಗ್ರಾಂ ತೂಕದ ಚಿನ್ನದ ಉಂಗುರ, 3.450 ಗ್ರಾಂ ತೂಕದ ಬಳೆ ಹಾಗೂ 7.160 ಗ್ರಾಂ ತೂಕದ ಚಿನ್ನದ ಸರ ಸೇರಿದಂತೆ ಒಟ್ಟು ಸುಮಾರು…

ಉಡುಪಿ : ಖಾಸಗಿ ಮಳಿಗೆಯಲ್ಲಿ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 71 ವರ್ಷದ ಅಪರಾಧಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗು ಪೋಕ್ಸೊ ನ್ಯಾಯಾಲಯ 3 ವರ್ಷ ಸಾಧಾರಣ ಜೈಲು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಿದೆ. ಲೂಯಿಸ್ ರಂಜಲ್ (71) ಶಿಕ್ಷೆಗೊಳಗಾದವರು.ಕಳೆದ ವರ್ಷ ಜು.12 ರಂದು ಸಂತ್ರಸ್ತ ಬಾಲಕಿ ತಾಯಿಯೊಂದಿಗೆ ನಗರದ ಮಾಲ್ಗೆ ತೆರಳಿದ್ದಾಗ ಆರೋಪಿಯೂ ಬಾಲಕಿಗೆ ಹಿಂದಿನಿಂದ ಬಂದು ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಗಾಬರಿಗೊಂಡ ಬಾಲಕಿ ಹಿಂತಿರುಗಿದಾಗ ಕ್ಷಮೆ ಕೇಳಿದ್ದಾನೆ. ನಂತರ ಪುನಃ ಲೈಂಗಿಕ…

ಉಡುಪಿ: ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಇಂದು ಮಹೇಶ್ ಶೆಟ್ಟಿ…
ಬ್ರಹ್ಮಾವರದಲ್ಲಿ ತಾಯಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯ ಸಿಲಿಂಗ್ ಗೆ ನೇಣು ಬಿಗಿದುಕೊಂಡು…
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ. ಕ್ರ 155/ 2017…
ಮಂಗಳೂರು: ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಕಾರನ್ನು ನಿಲ್ಲಿಸದೇ ಮುಂದೆ ತೆರಳಿದ್ದ ಚಾಲಕನ ಮೇಲೆ ಕದ್ರಿ…
ಉಡುಪಿ: ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು…
ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 114ನೇ ಸಂಸ್ಥಾಪಕರ ದಿನಾಚರಣೆಯನ್ನು ಆಡಳಿತ ಕಚೇರಿ ಆವರಣದಲ್ಲಿ ಭವ್ಯವಾಗಿ…
ಬಂಟ್ವಾಳ: ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 13 ರ ಬುಧವಾರ ಮಧ್ಯಾಹ್ನ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿ,…
ಮಂಗಳೂರು : ತುಳುನಾಡಿನ ದೈವಾರಾಧನಾ ಪರಂಪರೆಯಲ್ಲಿ ಎಂದೂ ಕೇಳರಿಯದ ಘಟನೆಯೊಂದು ಸಂಭವಿಸಿದ್ದು, ಪವಿತ್ರ ನೇಮದ ಸಂದರ್ಭದಲ್ಲಿ ಅನ್ಯಕೋಮಿನ…
ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಯೂಟ್ಯೂಬ್ ಚಾನೆಲ್ ಆರಂಭಕ್ಕೆ ಲೈಸನ್ಸ್ ಕಡ್ಡಾಯಗೊಳಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ…
Confirmed
65.10M
Death
6.60M
ಕಾಸರಗೋಡು: ಕೇರಳದ ಮಹಿಳೆಯೋರ್ವಳು ತನ್ನ ಲೈಂಗಿಕ ತೃಷೆ ತೀರಿಸಿಕೊಳ್ಳಲು 17ರ ಹರೆಯದ ಬಾಲಕನನ್ನು ಕೊಲ್ಲೂರಿಗೆ ಕರೆದೊಯ್ದು ಆತನ ಜೊತೆಗೆ ವಸತಿ ಗೃಹದಲ್ಲಿ ತಂಗಿದ್ದ ಆರೋಪದ ಮೇಲೆ ಕೇರಳದ ಪೊಲೀಸರು ಬಂಧಿಸಿದ್ದಾರೆ. ಕೇರಳದ ಚೇರ್ತಲ ನಿವಾಸಿ 27ರ ಹರೆಯದ ವಿವಾಹಿತ ಮಹಿಳೆ ಸನೂಷ…

Sign in to your account