Hot News
- Quick Links
- Technology
- Business
- Science
- Covid-19 Statistics
ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಆರೋಪಿಯ ವಿರುದ್ಧ ಈಗಾಗಲೇ…


ಮಡಿಕೇರಿ : ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಯಾದ ವಿನೂತ (27) ಮೃತಪಟ್ಟ ದುರ್ದೈವಿ ಪ್ರವಾಸಿ ಮಹಿಳೆಯಾಗಿದ್ದಾರೆ. ಮೈಸೂರಿನಿಂದ ಕೊಡಗು ಪ್ರವಾಸಕ್ಕೆಂದು ಆಗಮಿಸಿದ್ದ ವಿನೂತ, ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೇಯೊಂದರಲ್ಲಿ ತಂಗಿದ್ದರು. ಜೂನ್ 7ರ ಭಾನುವಾರ ಬೆಳಗ್ಗೆ ಸ್ನಾನ ಮಾಡಲು ಬಾತ್ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘೋರ ದುರಂತ ಸಂಭವಿಸಿದೆ. ವಿನೂತ ಅವರು ಸ್ನಾನ ಮಾಡಲು ಹೋದಾಗ ಬಾತ್ರೂಮ್ನಲ್ಲಿದ್ದ ಗ್ಯಾಸ್ ಗೀಸರ್ನಿಂದ…

ಬೆಳ್ಮಣ್: ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ ಶಾಖೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಪರಪ್ಪಾಡಿಯ ಅವರ್ ಲೇಡಿ ಆಫ್ ಪರ್ಪೆಚುಯಲ್ ಸುಕುರ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಫಾ| ಡೇನಿಸ್ ಡಿಸೋಜ ಹಾಗೂ ಬೆಳ್ಮಣ್ನ ಸಂತ ಜೋಸೆಫರ ಪ್ರೌಢ ಶಾಲೆಯ ಶಿಕ್ಷಕಿ ಶ್ರೀಮತಿ ಲೈಲಾ…

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 27ರಂದು ನಡೆದ ಅಬ್ದುಲ್ ರೆಹಮಾನ್ ಕೊಲೆ…
ಕಾರ್ಕಳ: ಬಲೆ ತೆಲಿಪಾಲೆ.ಮಜಾ ಭಾರತ. V4 ಕಾಮಿಡಿ ಪ್ರೀಮಿಯರ್ ಲೀಗ್ ಚಾಂಪಿಯನ್ ಪ್ರಶಸ್ತಿ ವಿಜೇತ ಚಲನಚಿತ್ರ…
ಧರ್ಮಸ್ಥಳ: 7 ಬುರುಡೆಗಳು ಪತ್ತೆಯಾದ ಪ್ರಕರಣದಲ್ಲಿ ಎರಡನೇ ಬುರುಡೆಯು ಕೂಡ ಗಂಡಸಿನದು. ಅದು ತುಮಕೂರು ಜಿಲ್ಲೆಯ…
ಬೆಂಗಳೂರು : ಅಡುಗೆ ಎಣ್ಣೆ ಮರುಬಳಕೆ ಮಾಡುತ್ತಿರುವ ಮಾಹಿತಿ ಬೆನ್ನಲ್ಲೇ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಸದಂತೆ…
ಮಂಗಳೂರು : ನೀರುಮಾರ್ಗ ಹಾಗೂ ಕುಡುಪು ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ರಾಜಗಾಂಭೀರ್ಯದಿಂದ ಓಡಾಡಿ ಸ್ಥಳೀಯರ ನಿದ್ದೆಗೆಡಿಸಿದ್ದ…
ಆನ್ ಲೈನ್ ಮತ್ತು ಬೀದಿಗಳಲ್ಲಿ ವ್ಯಾಪಕವಾಗಿ ಭಾಗವಹಿಸಿದ ‘ಐ ಲವ್ ಮಹಮ್ಮದ್’ ಅಭಿಯಾನಕ್ಕೆ ಪ್ರತಿಕ್ರಿಯೆಯಾಗಿ, ವಾರಣಾಸಿಯ…
ಶಿರಸಿ : ಶಿರಸಿ-ಯಲ್ಲಾಪುರ ರಸ್ತೆಯ ಬೇಡ್ತಿ ಸಮೀಪದ ಮಳಲಗಾವ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ…
ಮಂಗಳೂರು : ಕರಾವಳಿಯಲ್ಲಿ ನಡೆಯುವ ಪ್ರತಿ ಕಂಬಳಕ್ಕೂ ರಾಜ್ಯ ಸರಕಾರದಿಂದ 25 ಲಕ್ಷ ರೂ.ಹಾಗೂ ಸ್ಥಳೀಯ…
ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆ ಆವರಣದಲ್ಲಿ ಆಗಸ್ಟ್ 6 ರಂದು ರಾತ್ರಿ ಖಾಸಗಿ ಸುದ್ದಿವಾಹಿನಿಯ…
Confirmed
65.10M
Death
6.60M
ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಉಗ್ರ ಮೊಹಮ್ಮದ್ ಶಾರೀಕ್ ತಪ್ಪು ಒಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ. ಶಿವಮೊಗ್ಗದ ಶಾರೀಕ್ (27) 2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್…

Sign in to your account