Hot News
- Quick Links
- Technology
- Business
- Science
- Covid-19 Statistics
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಮುಂದಿನ ತಿಂಗಳಿನಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಅರ್ಜಿ ಸ್ವೀಕರಿಸಲಾಗುವುದು ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅನರ್ಹ ಬಿಪಿಎಲ್ ಕಾರ್ಡ್ ರದ್ದುಮಾಡುವ ಬದಲು ಎಪಿಎಲ್ ಕಾರ್ಡ್ ಆಗಿ ಬದಲಿಸುವ ಚಿಂತನೆ ನಡೆದಿದೆ. ಜತೆಗೆ, ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿಂದ ಅರ್ಜಿ ಸ್ವೀಕರಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿರುವ ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ…


ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿದೆ. ಪ್ರಪಂಚದಾದ್ಯ0ತ ಬೆಳಗ್ಗೆಯಿಂದಲೇ ಶೋಗಳು ಆರಂಭವಾಗಿದ್ದು, ಬಹುತೇಕ ಶೋಗಳು ಹೌಸ್ಫುಲ್ ಆಗಿವೆ. ದುಬಾರಿ ಟಿಕೆಟ್ ಬೆಲೆ ಮತ್ತು ಯಶಸ್ವಿ ಪ್ರೀಮಿಯರ್ ಶೋಗಳಿಂದ ಚಿತ್ರಕ್ಕೆ ಕೋಟಿ ಕೋಟಿ ಹರಿದುಬಂದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರವು ಮೊದಲ ದಿನವೇ ಭಾರಿ ಕಲೆಕ್ಷನ್ ಮಾಡುತ್ತಿದೆ. ‘ಕಾಂತಾರ’ ಸಿನಿಮಾದಲ್ಲಿ ಪಂಜುರ್ಲಿ ದೈವದ ಬಗ್ಗೆ ರಿಷಬ್ ಹೇಳಿದ್ದರು. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ದೈವದ ವಿಚಾರವೇ ಹೈಲೈಟ್. ಇಲ್ಲಿ ಹಲವು ದೈವಗಳ ಅವತಾರವನ್ನು ತೋರಿಸಲಾಗಿದೆ. ಕಳೆದ…

ಮಂಗಳೂರು : ಜ.17 ರಂದು ಮಂಗಳೂರು ಪೂರ್ವ ಠಾಣಾಧಿಕಾರಿಯವರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಹತ್ತಿರ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಹಿಂದೆ ಇರುವ ಖಾಲಿ ಜಾಗದಲ್ಲಿ ಯುವಕನೊಬ್ಬನು ಬೈಕ್ ನಲ್ಲಿ ನಿಷೇಧಿತ MDMA ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಎರ್ನಾಕುಲಂನ ಜೂಡ್ ಮಾಥ್ಯೂ(20) ಎಂದು ತಿಳಿದುಬಂದಿದೆ.ಆರೋಪಿಯಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಪಲ್ಸರ್ ಎನ್.ಎಸ್…
ಝೈಧ್ ಖಾನ್ ಅಭಿನಯದ "ಕಲ್ಟ್" ಕನ್ನಡ ಚಿತ್ರ ಇದೇ ಬರುವ ಜನವರಿ 23 ಕ್ಕೆ ರಿಲೀಸ್…
ಮುಂಬೈ : ಕನ್ನಡಿಗ ದೇವದತ್ ಪಡಿಕ್ಕಲ್ ಅವರು ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ಪರ ಆಡಿ ಒಳ್ಳೆಯ…
ನವದೆಹಲಿ: ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್ಗಳ…
ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ…
ನವದೆಹಲಿ: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್ಸಿ-ಎಸ್ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ…
ಮಂಜೇಶ್ವರ: ಮಂಜೇಶ್ವರದ ಜನರಿಗೊಂದು ಸಿಹಿ ಸುದ್ದಿ ಇತಿಹಾಸ ಪ್ರಸಿದ್ಧ ಮಂಜೇಶ್ವರ ಶ್ರೀ ಅನಂತೇಶ್ವರ ದೇವಸ್ಥಾನದ ರಥ…
ಮಂಗಳೂರು : ವೈಲ್ಡ್ ಟೈಗರ್ ಸಫಾರಿ ಚಿತ್ರದ ತಂಡವು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿರುವುದನ್ನು ಸಂತೋಷದಿಂದ ಪ್ರಕಟಿಸುತ್ತದೆ.…
ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಮುದ್ದೇಶ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ…
ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ 6 ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ…
Confirmed
65.10M
Death
6.60M
ಬೆಳ್ತಂಗಡಿ: ಗಿರೀಶ್ ಮಟ್ಟಣ್ಣನವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು, ಗಿರೀಶ್ ಮಟ್ಟಣನವರ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ಇದೀಗ ದೂರು ಸಲ್ಲಿಸಲಾಗಿದೆ. ಧರ್ಮಸ್ಥಳದ ಸಾಮೂಹಿಕ ವಿವಾಹದ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಹೇಳಿಕೆ ನೀಡಿದ್ದು ಹೆಣ್ಣು ಮಕ್ಕಳ ಗೌರವಕ್ಕೆ ಧಕ್ಕೆ ತಂದಿರುವ ಆರೋಪದ…

Sign in to your account