ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಇರುವಾಗಲೇ ನೇಣಿಗೆ ಶರಣಾದ ತಮಿಳು ನಟಿ ಸುಭಾಷಿಣಿ…!

ಚೆನ್ನೈ,: ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ ಅಲಿಯಾಸ್ ಸಾಸ್ವಿಬಾಲಾ ಅವರು ಹಲವು ಧಾರಾವಾಹಿಗಳಲ್ಲಿ ಪೋಷಕ ನಟಿಯಾಗಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದಾರೆ. 2024ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿ, ಅಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ. ಸಿನಿಮಾ ಚಿತ್ರೀಕರಣದ ಹಿನ್ನೆಲೆ ಚೆನ್ನೈನ ಪೋರೂರು ಬಳಿಯ ಅಯ್ಯಪ್ಪಂತಂಗಲ್‌ನಲ್ಲಿರುವ ಅಪಾರ್ಟ್ಮೆಂಟ್‌ವೊಂನ್ನು ಬಾಡಿಗೆ ಪಡೆದಿದ್ದರು. ಮಾ.3ಕ್ಕೆ ಆ ಮನೆಗೆ ಬಂದಿದ್ದರು. ಪೊಲೀಸರ ಮಾಹಿತಿ ಪ್ರಕಾರ, ಏ.5ರ ರಾತ್ರಿ ತಮ್ಮ ಬಾಡಿಗೆ ಅಪಾರ್ಟ್ಮೆಂಟ್‌ನಲ್ಲಿ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ತಮ್ಮ…

Prakhara News

ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್ ನಿಧನ!

ಮೈಸೂರು: ಸ್ಯಾಂಡಲ್‌ವುಡ್‌ನ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಸಂಕಲನಕಾರ ನರಹಳ್ಳಿ ಜ್ಞಾನೇಶ್ (48) ಅವರು ಶುಕ್ರವಾರ ಹೃದಯಾಘಾತದಿಂದ‌ ಹಠಾತ್ ನಿಧನರಾಗಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನವರಾದ ನರಹಳ್ಳಿ ಜ್ಞಾನೇಶ್ ಕೆಲಸದ ನಿಮಿತ್ತ ಸ್ವಗ್ರಾಮ ನರಹಳ್ಳಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ಗುರುವಾರ ಅವರಿಗೆ ತೀವ್ರ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಜ್ಞಾನೇಶ್‌ ಅವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ನರಹಳ್ಳಿ ಗ್ರಾಮದಲ್ಲಿ ನೆರವೇರಿದೆ. ಜ್ಞಾನೇಶ್‌ ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಹೋಬಳಿಯ ನರಹಳ್ಳಿ ಗ್ರಾಮದ ಬಿ. ಬೋರೇಗೌಡ ಮತ್ತು ಮರಿಲಿಂಗಮ್ಮ ಪುತ್ರ. ಕಳೆದ ಎರಡು…

Prakhara News

ಗುಜ್ಜರಕೆರೆ ನೀರಿನಲ್ಲಿದೆ ಬ್ಯಾಕ್ಟಿರಿಯಾ: ಕುಡಿಯಲು ಅಯೋಗ್ಯ, ನೀರು ಸಂಪೂರ್ಣ ಕಲುಷಿತ, ಪ್ರಯೋಗಾಲಯ ವರದಿಯಿಂದ ಮತ್ತೊಮ್ಮೆ ಸಾಬೀತು!

ಮಂಗಳೂರು : ರೋಗರುಜಿನ ಗಳಿದ್ದರೆ ಅದನ್ನು ಗುಣಪಡಿಸುವ ಪವಿತ್ರ ತೀರ್ಥಕೆರೆಯಾಗಿದ್ದ ಗುಜ್ಜರಕೆರೆ ಸದ್ಯ ರೋಗರುಜಿನ ಉಂಟುಮಾಡುವ ಬ್ಯಾಕ್ಟಿರಿಯಾ ಗಳಿಂದ ಕೂಡಿದೆ. ಕೆರೆ ನೀರು ಸಂಪೂರ್ಣ ಕಲುಷಿತಗೊಂಡಿದ್ದು, ಪ್ರಯೋಗಾಲಯದ ವರದಿಯಿಂದ ಮತ್ತೊಮ್ಮೆ ಸಾಬೀತಾಗಿದೆ. ಕೋಟ್ಯಂತರ ರೂ. ವ್ಯಯಿಸಿ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಅಭಿವೃದ್ಧಿ ಗೊಂಡ ಕರೆ ಸುತ್ತಮುತ್ತ ನೋಡಲು ಮಾತ್ರ ಅಂದವಾಗಿದೆ. ಆದರೆ ಕೆರೆಯ ಒಡಲು ಕಲುಷಿತಗೊಂಡಿದೆ. ಕೆರೆಗೆ ಸೇರುತ್ತಿರುವ ಒಳಚರಂಡಿ ನೀರು ಅದಕ್ಕೆ ಕಾರಣ. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಪಾಲಿಕೆ, ಸ್ಮಾರ್ಟ್ ಸಿಟಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೆರೆಯ ನೀರನ್ನು…

Prakhara News
- Sponsored -
Ad imageAd image
Weather
24°C
New York
overcast clouds
25° _ 22°
77%
5 km/h
Thu
27 °C
Fri
30 °C
Sat
29 °C
Sun
30 °C
Mon
27 °C

Follow US

Most Read

Discover Categories

ರಾಜ್ಯದ ಡಿಪ್ಲೋಮಾ ಇಂಜಿನಿಯರ್ ಗಳ ಬೇಡಿಕೆಗೆ ಕೊನೆಗೂ ಮನ್ನಣೆ 

ರಾಜ್ಯ ಸರ್ಕಾರವು ಎಂಬಿಬಿಎಲ್ (ಮಾಡೆಲ್ ಬಿಲ್ಡಿಂಗ್ ಬೈಲಾ) ಜಾರಿಗೆ ತರುವಾಗ ಅರ್ಹತೆ ಮತ್ತು ಸಾಮರ್ಥ್ಯದ ನಿಯಮದಲ್ಲಿ…

Prakhara News

ಕಾರಿಗೆ ಅಡ್ದ ಬಂದ ಬೈಕ್- ಟೈಲರ್ ಅಂಗಡಿಗೆ ನುಗ್ಗಿದ ಕಾರು

ಸುಳ್ಯ: ಬೈಕ್ ಅಡ್ಡ ಬಂದ ಪರಿಣಾಮ ಇಕೊ ನೇರವಾಗಿ ಸುಳ್ಯ ಅಂಬೆಟಡ್ಕದ ಟೈಲರ್ ಅಂಗಡಿಗೆ ನುಗ್ಗಿದ…

Prakhara News

ಕಾಂತಾರ ಚಾಪ್ಟರ್ 1 ಸಿನಿಮಾಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’  ಸಿನಿಮಾ ಬಿಡುಗಡೆ ಆಗಿದೆ. ಪ್ರಪಂಚದಾದ್ಯ0ತ…

Prakhara News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

ಬ್ಯಾಂಕ್‌ಗಳ ಬಿ.ಸಿ.(ವ್ಯವಹಾರ ಪ್ರತಿನಿಧಿ)ಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಅವುಗಳನ್ನು ಆರ್ಥಿಕ ಸೇರ್ಪಡೆಗೊಳಿಸುವ ಮೂಲಕ…

Prakhara News

ಫಾರಿನ್ ಸ್ಟೈಲ್ ಪ್ರಪೋಸ್ ನೆಪದಲ್ಲಿ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

ಬೆಂಗಳೂರು: ಪ್ರೀತಿಯ ಹೆಸರಲ್ಲಿ ಮನುಷ್ಯ ಎಷ್ಟು ಕ್ರೂರಿಯಾಗಬಹುದು ಎಂಬುದಕ್ಕೆ ರಾಜಧಾನಿಯ ಅಂಜನಾನಗರದಲ್ಲಿ ನಡೆದ ಈ ಘಟನೆ…

Prakhara News

ಸುರತ್ಕಲ್: ಮಾ.21 ರಂದು ಅಗರಿ ಸಂಸ್ಕರಣೆ, ಪ್ರಶಸ್ತಿ ಪ್ರದಾನ

ಸುರತ್ಕಲ್ : ಸುರತ್ಕಲ್ ಗೋವಿಂದ ದಾಸ ಕಾಲೇಜು ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆಯ ಆಶ್ರಯದಲ್ಲಿ…

Prakhara News

ಮಹಿಳಾ ಸಬಲೀಕರಣದಿಂದ ಸುಸ್ಥಿರ ಸಮಾಜ_ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು : ಮಹಿಳೆಯರಿಗೆ ಗೌರವ ನೀಡುವುದು ಕೇವಲ ಕರ್ತವ್ಯ ಅಲ್ಲ. ಅದು ನಮ್ಮ ಸಂಸ್ಕಾರ. ಮಹಿಳಾ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಬಿಗ್‌ಬಾಸ್‌ ಶೋ ಬಂದ್‌ – ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು, ಅಲ್ಲೇ ನಡೆಯುವ ಬಿಗ್‌ಬಾಸ್‌ ಶೋ ಕೂಡ ಬಂದ್‌ ಆಗಿದೆ. ಬಿಗ್‌ಬಾಸ್‌ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ. ಅಧಿಕೃತವಾಗಿ ಬಿಗ್‌ಬಾಸ್‌ ಮನೆಗೆ ಬೀಗ ಹಾಕಲಾಗಿದೆ. ಸ್ಪರ್ಧೆಯಲ್ಲಿದ್ದ ಎಲ್ಲರನ್ನೂ ರಾತ್ರಿ ಮನೆಯಿಂದ ಹೊರಹಾಕಲಾಗಿದೆ. ಸ್ವತಃ…

Prakhara News

Follow Writers

Prakhara News 1631 Articles
- Sponsored -
Ad image