Hot News
- Quick Links
- Technology
- Business
- Science
- Covid-19 Statistics
ಮಂಗಳೂರು : ಮಂಗಳೂರಿನ ಐದು ವರ್ಷದ ಬಾಲೆಯೊಂದು ಅನಾರೋಗ್ಯದಿಂದ ಬಳಲುತ್ತಿದ್ದು, ದಾನಿಗಳ ಸಹಾಯ ಯಾಚಿಸುತ್ತಿದೆ. ಮಗುವಿನ ಚಿಕಿತ್ಸೆಗೆ 25ರಿಂದ 30 ಲಕ್ಷ ರೂಪಾಯಿ ವೆಚ್ಚ ತಗುಲಲಿದ್ದು, ಮಗುವಿನ ಪೋಷಕರು ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಮಂಗಳೂರಿನ ಪಡೀಲ್ ನಿವಾಸಿ ರಾಕೇಶ್- ಸುಮಾ ದಂಪತಿಯ 5 ವರ್ಷದ ಬಾಲೆ ಶಿವಾನ್ಶಿ ಅನಾರೋಗ್ಯಕ್ಕೀಡಾಗಿ, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಡಾ. ಹರ್ಷ ಪ್ರಸಾದ್ ಅವರು ಮಗುವಿಗೆ ಚಿಕಿತ್ಸೆ ನೀಡುತ್ತಿದ್ದು, 25ರಿಂದ 30 ಲಕ್ಷ ವೆಚ್ಚವಾಗಬಹುದು ಎಂದು ತಿಳಿಸಿದ್ದಾರೆ. ಆದರೆ ದಾನಿಗಳ ನೆರವಿನಿಂದ ಕೇವಲ ಒಂದು ಲಕ್ಷವಷ್ಟೇ ಕೈ ಸೇರಿದೆ.…


ಮಂಗಳೂರು : ಟ್ರೇಡಿಂಗ್ ವ್ಯವಹಾರದ ಹೆಸರಿನಲ್ಲಿ ಯುವಕನೊಬ್ಬನ ಬ್ಯಾಂಕ್ ಖಾತೆಯನ್ನು ಪಡೆದು, ಅದನ್ನು ಸೈಬರ್ ವಂಚನೆಗೆ ಬಳಸಿಕೊಂಡಿದ್ದಲ್ಲದೆ, ಹಣಕ್ಕಾಗಿ ಬೆದರಿಕೆ ಹಾಕಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಅನೀಶ್ ಮತ್ತು ಸಲೀತ್ ಅಹಮ್ಮದ್ ಎಂ. ಎಂಬವರ ವಿರುದ್ಧ ದೂರು ದಾಖಲಾಗಿದೆ. ಘಟನೆಯ ವಿವರ: 27 ವರ್ಷದ ಯುವಕ ಬಿಜೈ ಕಾಪಿಕಾಡ್ ಶಾಖೆಯ ಇಂಡಿಯನ್ ಬ್ಯಾಂಕ್ನಲ್ಲಿ ಉಳಿತಾಯ ಖಾತೆ ಹೊಂದಿದ್ದರು. ಆರೋಪಿಗಳಾದ ಅನೀಶ್ ಮತ್ತು ಸಲೀತ್, ಟ್ರೇಡಿಂಗ್ಗಾಗಿ ಹಣ ವರ್ಗಾವಣೆ ಮಾಡಲು ಬ್ಯಾಂಕ್ ಖಾತೆ ಬೇಕೆಂದು ನಂಬಿಸಿ ಫಿರ್ಯಾದಿದಾರರಿಂದ ಬ್ಯಾಂಕ್ ಪಾಸ್…

ಮಂಗಳೂರು : ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ಮೊಟ್ಟೆ ದರ ಗಣನೀಯವಾಗಿ ಕುಸಿತ ಕಂಡಿದೆ. ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದ್ದರೆ, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ ತಂದಿದೆ. ಒಂದು ಕಡೆ ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದ ಕಾರ್ಮೋಡ ಹಾಗೂ ರಮ್ಜಾನ್ ಉಪವಾಸದ ಸಂಭ್ರಮ ಮನೆಮಾಡಿದ್ದರೆ, ಇನ್ನೊಂದೆಡೆ ಇವೆರಡೂ ಅಂಶಗಳು ಭಾರತದ ಮೊಟ್ಟೆ ಮಾರುಕಟ್ಟೆಯ ಮೇಲೆ ಅನಿರೀಕ್ಷಿತ ಪರಿಣಾಮ ಬೀರಿವೆ. ರಫ್ತು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್ ಕುಸಿತ ಕಂಡಿದ್ದು, ಜನಸಾಮಾನ್ಯರ ಜೇಬಿಗೆ ತುಸು ಸಮಾಧಾನ…

ಧರ್ಮಸ್ಥಳ: ಅನಾಮಿಕ ದೂರುದಾರ ಶವ ಹೂಳಿದ್ದಾಗಿ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಭಾಗದಲ್ಲಿ ಅಸ್ಥಿಪಂಜರಗಳಿಗಾಗಿ…
ಮಂಗಳೂರು : ದಸರಾ ಸಂಭ್ರಮಾಚರಣೆಯ ಪ್ರಯುಕ್ತ ಶ್ರೀ ಪ್ರಮೋದ್ ಕರ್ಕೇರ ನೇತೃತ್ವದಲ್ಲಿ, ಶ್ರೀ ರವಿರಾಜ್ ಚೌಟ…
ಮಂಗಳೂರು : ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ…
ಬೆಂಗಳೂರು: ಮೈಸೂರಿನಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಿದ ನಂತ್ರ, ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದಂತ…
ಬೆಂಗಳೂರು: ನಟ ಉಪೇಂದ್ರ ಪ್ರಿಯಾಂಕ ಮೊಬೈಲ್ ಹ್ಯಾಕ್ ಆಗಿದೆ ಎನ್ನಲಾಗಿದ್ದು, ಈ ಬಗ್ಗೆ ನಟ ಉಪೇಂದ್ರ…
ಶಿರಸಿ: 2019 ಏಪ್ರಿಲ್ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಸಮಯದಲ್ಲಿ ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ…
ಮಂಗಳೂರು ; ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾದ ಘಟನೆ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ…
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ಸ್ ಉದ್ಯೋಗಿ…
Confirmed
65.10M
Death
6.60M
ಮಂಗಳೂರು : ಮೇ 31 ರಿಂದ ಜೂನ್ 6 ರ ತನಕ ಆಯೋಜಿಸಲಾಗಿರುವ ಲಕ್ಷ ದ್ವೀಪ ಪ್ರಯಾಣದ ಯಕ್ಷಧ್ರುವ ಸಮುದ್ರಯಾನದ ಉದ್ಘಾಟನೆ ಬಲ್ಲಾಲ್ ಭಾಗ್ ಬಳಿ ಇರುವ ಪತ್ತುಮುಡಿ ಸೌಧದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಬರೋಡ ಶಶಿಧರ…

Sign in to your account