Hot News
- Quick Links
- Technology
- Business
- Science
- Covid-19 Statistics
ಬೈಂದೂರು: ಸೇತುವೆಗೆ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಂಬದಕೋಣೆ ಬಳಿ ಅಕ್ಟೋಬರ್ 2ರಂದು ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನವು ನದಿಗೆ ಬೀಳುವ ಸಾಧ್ಯತೆ ಇತ್ತು. ಆದರೆ ಅದೃಷ್ಟವಶಾತ್, ಲಾರಿಯು ಸೇತುವೆಯ ಮೇಲೆಯೇ ನಿಂತಿದೆ. ಇದರಿಂದ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಈ ಕಂಟೈನರ್ ಲಾರಿಯು ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿತ್ತು ಎಂದು ತಿಳಿದುಬಂದಿದೆ.


ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದು ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಪೋಲಿಸರು ಬಂಧಿಸಿದ್ದಾರೆ. ಆರೋಪಗಳಿಂದ ರೂ.11,90,000/- ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-4, KA-19-MQ-3420 ನೇ ನಂಬ್ರದ ಬೂದು ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್…

ಮಂಗಳೂರು : ಮಂಗಳೂರಿನಸ್ವಸ್ತಿಕಾ ಇಂಟರ್ನ್ಯಾಶನಲ್ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದಲ ಎಐ ಎನೇಬಲ್ಡ್ ಕ್ಯಾಂಪಸ್ ಎಂಬ ಹೆಗ್ಗಳಿಕೆಯನ್ನ ಪಡೆದಿದೆ. ಕಾಲೇಜಿನ ವಿದ್ಯಾರ್ಥಿಗಳು ಎಐ ಟೆಕ್ನಾಲಜಿ ಬಳಸಿ ಕೆಲವೇ ಕ್ಷಣಗಳಲ್ಲಿ ಕೃತಕ ಟೂಲ್ಸ್ ಕ್ರಿಯೇಟ್ ಮಾಡುವುದನ್ನು ಕಲಿತುಕೊಂಡಿದ್ದಾರೆ. ಸ್ವಸ್ತಿಕ್ ಕಾಲೇಜಿನ ವಿದ್ಯಾರ್ಥಿಗಳು ತಾವಾಗಿಯೇ ಎಐ ಟೂಲ್ಸ್ ಗಳನ್ನು ರೆಡಿ ಮಾಡುತ್ತಿದ್ದಾರೆ. ಫಿಪ್ ಕಾರ್ಟ್ ರೀತಿಯ ಆನೈನ್ ವೆಬ್ ತಾಣಗಳನ್ನು ಸೃಷ್ಟಿಸುತ್ತಿದ್ದಾರೆ. ධ∞ ಕಾರ್ಡ್ ಬಳಸಿಕೊಂಡು ಅತಿ ಕಡಿಮೆ ಖರ್ಚಿನಲ್ಲಿ ತಮ್ಮನ್ನೇ ಬೂಸ್ಟ್ ಮಾಡುತ್ತಿದ್ದಾರೆ. ಕೇವಲ ಒಂದು ಪಿಜ್ಜಾ, ಬರ್ಗರ್ ಗೆ ಮಾಡೋ ಖರ್ಚಿನಲ್ಲಿ ತಮ್ಮ ಭವಿಷ್ಯವನ್ನೇ…
ಪುತ್ತೂರು:ತೋಡಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ನಡೆದಿದೆ.…
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಬುರುಡೆ…
ಮಂಗಳೂರು: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ…
ಮಂಗಳೂರು : ಕದ್ರಿ ಜೋಗಿ ಮಠದ ಆವರಣದಲ್ಲಿರುವ ಜೋಗಿ ಮಠದ ನವೀಕರಣ ಮತ್ತು ನಿರ್ವಹಣಾ ಸಮಿತಿಯ ಕಚೇರಿಯಲ್ಲಿ…
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಎಂಬವರು ನೇಣು ಬಿಗಿದು…
ಮೂಡುಬಿದಿರೆ : ತಾಲೂಕಿನ ಬನ್ನಡ್ಕ ಎಂಬಲ್ಲಿ ಗುರುವಾರ ರಾತ್ರಿ ಕಾರು-ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ರೋಟರಿ ಪಿಯು…
ಮಂಗಳೂರು: ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಮೀನಿನ ಲಾರಿ ಹರಿದು, ಮಹಿಳೆ…
ಕಲಬುರ್ಗಿ: ನಗರದ ಖಾಸಗಿ ಕಾಲೇಜೊಂದರಲ್ಲಿ ಬಿ.ಎಸ್ಸಿ. ಓದುತ್ತಿದ್ದ ಜೈನ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಲವ್ ಜಿಹಾದ್ ಆರೋಪ…
ಮಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಸಾವಿತ್ರಿ ಕೈ ಕೆ.…
Confirmed
65.10M
Death
6.60M
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ. ಕ್ರ.16/2018 u/s 376(2)(j)(n), 506 ipc & pocso sec 6, ಪ್ರಕರಣದ ಆರೋಪಿತನಾದ ಪಿರೇಶ್ @ ಪಿರೇಪ್ಪ ಸಂಗಪ್ಪ ಮಲ್ಲೋತ್ತರ ಎಂಬಾತನಿಗೆ ಮಾನ್ಯ ಐದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ವಿಚಾರಣೆಯ ಬಳಿಕ…


Sign in to your account
