Hot News
- Quick Links
- Technology
- Business
- Science
- Covid-19 Statistics
ಧರ್ಮಸ್ಥಳ: ವಿಶೇಷ ತನಿಖಾ ತಂಡದ ಶೋಧದ ವೇಳೆಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದಾರೆ.ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮತ್ತೆ ಸೆಪ್ಟೆಂಬರ್ 26ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 29ಕ್ಕೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್ನ್ನು ತಿಮರೋಡಿ ಅವರ ಮನೆಯ ಗೋಡೆಗೆ ಅಂಟಿಸಿದ್ದಾರೆ.ಮಹೇಶ್ ಶೆಟ್ಟಿ ತಿಮರೋಡಿ ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಜಾಮೀನಿಗಾಗಿ ಮಂಗಳೂರಿನ…


ಮಂಗಳೂರು ದಸರಾ ಸಂಭ್ರಮಾಚರಣೆಯ ಪ್ರಯುಕ್ತ ತುಳುನಾಡಿನ ಸಾಂಪ್ರದಾಯಿಕ ಕಲೆಯ ಗತ್ತಿನ ಪ್ರದರ್ಶನ ಶ್ರೀ ಪ್ರಮೋದ್ ಕರ್ಕೇರ ನೇತೃತ್ವದಲ್ಲಿ, ಶ್ರೀ ರವಿರಾಜ್ ಚೌಟ ಸಹಭಾಗಿತ್ವದಲ್ಲಿ ಅಕ್ಟೋಬರ್ 2 ರಂದು"ಪಿಲಿ ಅಜನೆ" ಎಂಬ ಕಾರ್ಯಕ್ರಮವು ಮಂಗಳೂರು ನಗರದ ಕೋಡಿಯಾಲ್ ಬೈಲ್ ಎಂಜಿ ರೋಡ್ ದೀಪಾ ಕಂಫರ್ಟ್ಸ್ ಹತ್ತಿರ ಬಹಳ ವಿಜ್ರಂಭಣೆಯಿಂದ ಜರುಗಲಿದೆ. 4ನೇ ವರ್ಷದ ಪಿಲಿ ಅಜನೆ ಕಾರ್ಯಕ್ರಮವನ್ನು ಶಾಮಾ ರಾವ್ ಫೌಂಡೇಶನ್ ಮತ್ತು ಶ್ರೀನಿವಾಸ್ ಗ್ರೂಪ್ ಆಫ್ ಕಾಲೇಜ್ ನ ಕಾರ್ಯದರ್ಶಿ ಶ್ರೀಮತಿ ಎ. ಮಿತ್ರ ಎಸ್. ರಾವ್ ಉದ್ಘಾಟಿಸಲಿದ್ದಾರೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು…

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದು ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಪೋಲಿಸರು ಬಂಧಿಸಿದ್ದಾರೆ. ಆರೋಪಗಳಿಂದ ರೂ.11,90,000/- ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-4, KA-19-MQ-3420 ನೇ ನಂಬ್ರದ ಬೂದು ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್…
ಉಡುಪಿ: ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು…
ಧರ್ಮಸ್ಥಳದ ಬೆನ್ನಲ್ಲೇ ಧರ್ಮಸ್ಥಳದ ಮಾದರಿಯಲ್ಲಿ ಬಾಬಾ ಬುಡನ್ ದರ್ಗಾದಲ್ಲಿ ಎಸ್ ಐಟಿ ತನಿಖೆ ನಡೆಸಬೇಕೆಂದು ಹಿಂದೂಪರ…
ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ ಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು…
ಬಂಟ್ವಾಳ: ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 13 ರ ಬುಧವಾರ ಮಧ್ಯಾಹ್ನ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿ,…
ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ…
ಕಲಬುರ್ಗಿ: ನಗರದ ಖಾಸಗಿ ಕಾಲೇಜೊಂದರಲ್ಲಿ ಬಿ.ಎಸ್ಸಿ. ಓದುತ್ತಿದ್ದ ಜೈನ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಲವ್ ಜಿಹಾದ್ ಆರೋಪ…
ಮಂಡ್ಯ: ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರಿನ ಮುಸ್ಲಿಂ ಮುಖಂಡ ಆದಿಲ್…
ನೆಲ್ಯಾಡಿ: ಸ್ಕೂಟರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ…
ಮಂಗಳೂರು: ಉರ್ವ ಠಾಣೆಯಲ್ಲಿ 2014ರಲ್ಲಿ ಆರ್ಮ್ಸ್ ಆ್ಯಕ್ಟ್ನಡಿ ದಾಖಲಾಗಿದ್ದ ಶೂಟೌಟ್ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದು, 10…
Confirmed
65.10M
Death
6.60M
ಬೆಳ್ತಂಗಡಿ: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್…

Sign in to your account