Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಈಗಾಗಲೇ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಭಾರತೀಯ ಜನತಾ ಪಕ್ಷದ ಗೆಲುವು ಬಹುತೇಕ ನಿಶ್ಚಿತವಾಗುತ್ತಿದ್ದಂತೆ ದೇಶದಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯ ಬಳಿ ಕೂಡ ಬಿಜೆಪಿ ನಾಯಕರು ಕಾರ್ಯಕರ್ತರು ಸೇರಿ ಸಿಹಿ ಹಾಗೂ ಚರುಂಬುರಿ ಹಂಚುವ ಮೂಲಕ ಗೆಲುವಿನ ಸಂಭ್ರಮಾಚರಣೆ ನಡೆಸಿದರು.ವಿಶೇಷವಾಗಿ "ಚರುಂಬುರಿ ತಿಂದ ಮೋದಿ ಬೀದಿಗೆ ಬಿದ್ದ ದೀದಿ" ಎಂಬ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಮಮತಾ ಬ್ಯಾನರ್ಜಿಯವರಿಗೆ ಗೇಲಿ ಮಾಡಿದ್ದಾರೆ. ಈ ಸಂಧರ್ಭದಲ್ಲಿ ಬಿಜೆಪಿ…


ಮಂಗಳೂರು : ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿತ್ತು.ಆರೋಪಿಯು ಮಾನ್ಯ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್…
ಕಾಸರಗೋಡು: ಹಣದ ವಿಚಾರಕ್ಕೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ. ಕುಂಬಳೆಯ ಸೀತಂಗೋಳಿಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಅಲಿಯಾಸ್ ಕುಟ್ಟನ್ ಎಂಬಾತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೆ ಚಾಕನ್ನು ಕುತ್ತಿಗೆಯಲ್ಲೇ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇರ್ತದಿಂದ ಗಂಭೀರ ಗಾಯಗೊಂಡ ಯುವಕನನ್ನ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ…

ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ…
ಚಿಕ್ಕಮಗಳೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕೆರೆಕಟ್ಟೆ ವ್ಯಾಪ್ತಿಯಲ್ಲಿನ ಶೋಲಾ ಹುಲ್ಲುಗಾವಲುಗಳಲ್ಲಿ ಗುರುವಾರದಿಂದ ಸರಣಿ ಕಾಡ್ಗಿಚ್ಚುಗಳು ಸಂಭವಿಸಿದ್ದು,…
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಲವಂತವಾಗಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ…
ಮಂಗಳೂರು : ಎಡಪದವು ಪುಪಾಡಿಕಲ್ಲು ಎಂಬಲ್ಲಿ ಭಕ್ತರು ಅಯ್ಯಪ್ಪ ಸ್ವಾಮಿ ಬಿರಿ ( ಟೆಂಟ್ ) ಬಳಿ…
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ…
ಮಂಗಳೂರು : ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಂದೇಶ್ ಬಿ ಜಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ…
ಬೀದರ್: ಅನುಮಾನಾಸ್ಪದ ರೀತಿಯಲ್ಲಿ `ಮಜಾಭಾರತ ಕಾಮಿಡಿ ರಿಯಾಲಿಟಿ ಶೋ ಕಲಾವಿದ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ…
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ನಿಗೂಢ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇದೀಗ ಆ ಮೃತದೇಹಗಳನ್ನು…
ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಜ್ಪೆ ಪೊಲೀಸರು…
Confirmed
65.10M
Death
6.60M
ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಸಿಹಿಸುದ್ದಿ ಸಿಕ್ಕಿದ್ದು, ಸೆಪ್ಟೆಂಬರ್ 22 ರಿಂದ ಕೆಎಂಎಫ್ ನಂದಿನಿ ಉತ್ಪನ್ನಗಳ ದರಗಳು ಇಳಿಕೆಯಾಗಲಿದೆ. ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಶೇಕಡ 12 ರಿಂದ ಶೇ. 5ಕ್ಕೆ ಇಳಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್…

Sign in to your account