ಮೂಡುಬಿದಿರೆ: ಯುವತಿಗೆ ಲೈಂಗಿಕ ದೌರ್ಜನ್ಯ, ಬ್ಲಾಕ್‌ಮೇಲ್-ಹಿಂಜಾವೇ ಮುಖಂಡನ ವಿರುದ್ಧ ಪ್ರಕರಣ ದಾಖಲು

ಮೂಡುಬಿದಿರೆ: ಯುವತಿಯೋರ್ವಳನ್ನು ಅತ್ಯಾಚಾರಕ್ಕೆ‌ಯತ್ನಿಸಿ ಆಕೆಯ ನಗ್ನ‌ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ‌ ಮುಖಂಡ ಸಮಿತ್ ರಾಜ್ ವಿರುದ್ಧ ಶನಿವಾರ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. ಇರುವೈಲು ಗ್ರಾಮದ ಯುವತಿಯೋರ್ವಳನ್ನು ಬೆದರಿಸಿ ಅತ್ಯಾಚಾರಕ್ಕೆ ಯತ್ನಿಸಿದಲ್ಲದೇ ಆಕೆಯ ಮೇಲೆ ನಿರಂತರ ಲೈಂಗಿಕ‌ ದೌರ್ಜನ್ಯವೆಸಗಿ ಫೊಟೊ ಇರುವುದಾಗಿ ಬೆದರಿಸುತ್ತಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ. ಸಂತ್ರಸ್ತೆಯ ಸಹೋದರನಿಗೆ 2 ವರ್ಷದ ಹಿಂದೆ ಬಜ್ಪೆಯಲ್ಲಿ ಅಪಘಾತವಾಗಿ ಮಂಗಳೂರಿನ ವಿನಯ್ ಆಸ್ಪತ್ರೆಯಲ್ಲಿದ್ದ ಸಂದರ್ಭ ಸಂತ್ರಸ್ತೆಯ ಮನೆಯ ಆರ್ಥಿಕ…

Prakhara News

 ಮಂಗಳೂರು: ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಕಾರಿನ ಗಾಜು ಪುಡಿ – ಚಾಲಕನ ಮೇಲೆ ಪ್ರಕರಣ ದಾಖಲು

ಮಂಗಳೂರು: ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಕಾರನ್ನು ನಿಲ್ಲಿಸದೇ ಮುಂದೆ ತೆರಳಿದ್ದ ಚಾಲಕನ ಮೇಲೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಂತೂರು ಜಂಕ್ಷನ್‌ನಲ್ಲಿ ಅಕ್ಟೋಬರ್ 2ರಂದು ರಾತ್ರಿ ಕದ್ರಿ ಸಂಚಾರ ಠಾಣೆ ಪೊಲೀಸರು ಗಸ್ತಿನಲ್ಲಿರುವಾಗ ಕಾರೊಂದು ಬಂದಿದ್ದು, ಚಾಲಕ ಮೇಲೆ ಅನುಮಾನ ಬಂದು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಚಾಲಕ ಶಿವಪ್ರಸನ್ನ ಎಂಬಾತ ಪೊಲೀಸರ ಸೂಚನೆ ಹೊರತಾಗಿಯೂ ಮುಂದಕ್ಕೆ ಚಲಾಯಿಸಿಕೊಂಡು ಹೋಗಿದ್ದನು. ಈ ವೇಳೆ ಪೊಲೀಸ್‌ ಕಾನ್‌ಸ್ಟೆಬಲ್‌ ಕಾರನ್ನು ತಡೆಯಲು ಯತ್ನಿಸಿದರು. ಕಾರಿನ ಹಿಂಭಾಗಕ್ಕೆ ಪೊಲೀಸ್‌ ಕಾನ್ಸ್ ಸ್ಟೆಬಲ್‌ ತನ್ನ ಮೊಬೈಲ್‌ನಿಂದ ಬಡಿದಿದ್ದು, ಇದರಿಂದ…

Prakhara News

 ಸೆನ್ ಪೊಲೀಸರ ಕಾರ್ಯಾಚರಣೆ : ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 65 ಕೆಜಿ ಗಾಂಜಾ ಜಪ್ತಿ..!

ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಸುಮಾರು 65 ಕೆಜಿಯಷ್ಟು ಗಾಂಜಾವನ್ನು ಲಾರಿಯಲ್ಲಿ ತುಂಬಿಕೊAಡು ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಪಡೆದ ಉಡುಪಿ ಸೆನ್ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ಪೊಲೀಸರ ತಂಡ ಕಿನ್ನಿಮೂಲ್ಕಿ ಸಮೀಪ ಹೆದ್ದಾರಿಯಲ್ಲಿ ಲಾರಿಯನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಗಾಂಜಾ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.  

Prakhara News
- Sponsored -
Ad imageAd image
Weather
13°C
New York
clear sky
13° _ 13°
71%
2 km/h
Tue
24 °C
Wed
19 °C
Thu
18 °C
Fri
5 °C
Sat
8 °C

Follow US

Discover Categories

ಅನನ್ಯಾ ಭಟ್ ನಾಪತ್ತೆ ಕೇಸ್ : SIT ಯಿಂದ ಸುಜಾತಾ ಭಟ್ ಗೆ ನೋಟಿಸ್ ಜಾರಿ.!

ಬೆಂಗಳೂರು: ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ…

Prakhara News

ಗಮ್ಮತ್ ಕಲಾವಿದರ್ ಯುಎಇ ವಾರ್ಷಿಕ ಸಭೆ: 2026–27ರ ನೂತನ ಪದಾಧಿಕಾರಿಗಳ ಆಯ್ಕೆ

ದುಬೈ : ಯುಎಇಯ ಪ್ರಸಿದ್ಧ ತುಳು ನಾಟಕ ತಂಡ ಗಮ್ಮತ್ ಕಲಾವಿದರ್ ಯುಎಇ 2011ರಲ್ಲಿ ಸ್ಥಾಪನೆಗೊಂಡು ತುಳು…

Prakhara News

ಸೌಜನ್ಯ ಕೇಸ್‌ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ FIR ದಾಖಲು.!

ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಎಫ್…

Prakhara News

ಉಡುಪಿ: ಮನೆಗೆ ನುಗ್ಗಿ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ!

ಉಡುಪಿ: ನಡುರಾತ್ರಿ ವ್ಯಕ್ತಿಯೋರ್ವನನ್ನು ಸ್ನೇಹಿತರೇ ಮನೆಗೆ ನುಗ್ಗಿ ಪತ್ನಿ, ತಾಯಿ ಹಾಗೂ ಮಗುವಿನ ಎದುರೇ ಬರ್ಬರವಾಗಿ…

Prakhara News

ಉಪ್ಪಿನಂಗಡಿ: ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು…

Prakhara News

ಕಂದಮ್ಮನ ಬದುಕಿಗೆ ಬೆಳಕಾಗಿ..ನೆರವಿನ ನಿರೀಕ್ಷೆಯಲ್ಲಿ ಶಿವಾನ್ಶಿ

ಮಂಗಳೂರು : ಮಂಗಳೂರಿನ ಐದು ವರ್ಷದ ಬಾಲೆಯೊಂದು ಅನಾರೋಗ್ಯದಿಂದ ಬಳಲುತ್ತಿದ್ದು, ದಾನಿಗಳ ಸಹಾಯ ಯಾಚಿಸುತ್ತಿದೆ. ಮಗುವಿನ ಚಿಕಿತ್ಸೆಗೆ…

Prakhara News

ದೇಶಾದ್ಯಂತ ನಾಳೆಯಿಂದ 4 ದಿನ ಬ್ಯಾಂಕ್ ಗಳು ಬಂದ್.!

ನವದೆಹಲಿ : ಬ್ಯಾಂಕ್ ನೌಕರರು ಐದು ದಿನಗಳ ಕೆಲಸದ ವಾರವನ್ನು ಒತ್ತಾಯಿಸಿ ಜನವರಿ 27 ರಂದು…

Prakhara News

ಧರ್ಮಸ್ಥಳ: (ಸೆ.29) ವಿಚಾರಣೆಗೆ ಹಾಜರಾಗಲು ತಿಮರೋಡಿಗೆ ಕೊನೆಯ ನೋಟಿಸ್‌

ಧರ್ಮಸ್ಥಳ: ವಿಶೇಷ ತನಿಖಾ ತಂಡದ ಶೋಧದ ವೇಳೆಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕಾಸರಗೋಡು: ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು..!!

ಕಾಸರಗೋಡು: ಹಣದ ವಿಚಾರಕ್ಕೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ. ಕುಂಬಳೆಯ ಸೀತಂಗೋಳಿಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಅಲಿಯಾಸ್ ಕುಟ್ಟನ್…

Prakhara News

Follow Writers

Prakhara News 778 Articles
- Sponsored -
Ad image