Hot News
- Quick Links
- Technology
- Business
- Science
- Covid-19 Statistics
ಕಾರ್ಕಳ: ಕಾರ್ಕಳ ತಾಲೂಕು ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ಯಾಂಕ್ ಖಾತೆಯ ಚೆಕ್ಗಳಿಗೆ ನಕಲಿ ಸಹಿ ಮಾಡಿ ಹಣ ಪಡೆಯಲು ಯತ್ನಿಸಿದ ಆರೋಪದಡಿ ಡಾಟಾ ಎಂಟ್ರಿ ಆಪರೇಟರ್ನನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮರ್ಫೆ ಗ್ರಾಮದ ಎಳ್ಳೆಹೊಳೆ ಹಂಚಿಕಟ್ಟೆಯ ನಿವಾಸಿ ಅಕ್ಷಯ ದೇವಾಡಿಗ (29) ಎಂದು ತಿಳಿದು ಬಂದಿದೆ. 2022ರ ಡಿಸೆಂಬರ್ 1ರಿಂದ 2026ರ ಮೇ 7ರವರೆಗೆ ಆರೋಪಿಯು ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಒಳಪಡುವ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ…


ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಬಿಜಪಿ ನಾಯಕರ ಮಧ್ಯೆ ಎಲ್ಲವು ಸರಿ ಇರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೌಜನ್ಯಳ ಮನೆಗೆ ಭೇಟಿ ಹೇಳಿಕೆ ನೀಡಿದ್ದರಿಂದ ಹಲವು ಬಿಜೆಪಿ ನಾಯಕರಿಗೆ ಇರಿಸು ಮುರಿಸು ಉಂಟಾಗಿದೆ ಎಂಬ ಮಾಧ್ಯಮ ವರದಿಗಳಿಗೆ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದು. ಈ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಪ್ರಶ್ನೆಗೆ ವಿಜಯೇಂದ್ರ ಉತ್ತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಬಿಜೆಪಿಯವರು ಧರ್ಮಸ್ಥಳದ ಪರವೋ ಅಥವಾ ಸೌಜನ್ಯ ಪರವೋ?” ಎಂದು ಕೇಳಿದ ಪ್ರಶ್ನೆಗೆ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. “ಭಾರತೀಯ ಜನತಾ ಪಾರ್ಟಿ ಮಂಜುನಾಥನ…

ಮಂಗಳೂರು ಮಹಾನಗರ ಪಾಲಿಕೆ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದಲ್ಲಿ ಹಾಗೂ ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಇರುವ ಕಾರಣ ಸೆ.16ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ. ಇದರಿಂದ ಸೆ.16ರಂದು ನಗರದಲ್ಲಿ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವುದೆಂದು ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು : ಇಡಿ ಭಾರತವೇ ಎದುರು ನೋಡುತ್ತೀರುವ ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟಟ್-1 ಸಿನೆಮಾ…
ಕೊಣಾಜೆ : ಎಪ್ರಿಲ್ 12 ರಂದು ಪ್ರೆಂಡ್ಸ್ ಜೊತೆ ಪೊಳಲಿ ಜಾತ್ರೆಗೆ ತೆರಳಿದ್ದ ಬಾಲಕಿ ಮನೆಗೆ…
ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ…
ರಾಮನಗರ : ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೇರಳ…
ಉಡುಪಿ: ಸ್ಥಳೀಯ ಗ್ರಾಹಕರ ನ್ಯಾಯಾಲಯ ನೀಡಿದ್ದ ಮಹತ್ವದ ಆದೇಶವೊಂದನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಕಾರಣಕ್ಕಾಗಿ, ಉಡುಪಿಯ ಪ್ರಮುಖ…
ಕಾಸರಗೋಡು: 10ನೇ ತರಗತಿ ಓದುತ್ತಿರುವ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂದಡ್ಕದಲ್ಲಿ ನಡೆದಿದೆ.…
ಬಿಹಾರ : ಮದುವೆ ಮನೆಯಲ್ಲಿ ಮದುಮಗಳ ಹೊಟ್ಟೆಗೆ ವ್ಯಕ್ತಿಯೊಬ್ಬ ಗುಂಡು ಹಾರಿಸಿರುವ ಘಟನೆ ಬಿಹಾರದ ಬಕ್ಸಾರ್ ನಲ್ಲಿ…
ಬಂಟ್ವಾಳ : ಕಾರಿನಲ್ಲಿ ಅಕ್ರಮವಾಗಿ ಎಂಡಿಎಂಎ (MDMA) ಮಾದಕ ದ್ರವ್ಯವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ…
ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು…
Confirmed
65.10M
Death
6.60M
ಮಂಗಳೂರು : ಕೆಲ ಸಮಯದಿಂದ ಸ್ತಬ್ದವಾಗಿದ್ದ ಮಂಗಳೂರು ಮತ್ತೊಮ್ಮೆ ಸುದ್ದಿಯಾಗಿದೆ. ಉಳ್ಳಾಲದ ಓವರ್ ಬ್ರಿಜ್ ಬಳಿ ಬೆಳ್ಳಂಬೆಳಿಗ್ಗೆ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದಾರೆ. ಕೊಲೆಯಾದ ರೌಡಿಶೀಟರ್ ನನ್ನು ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ ಯಾನೆ ಟಾಬ್ಲೆಟ್ ಆರಿಫ್ (46)…

Sign in to your account