Hot News
- Quick Links
- Technology
- Business
- Science
- Covid-19 Statistics
ಉಡುಪಿ: ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ಅಕ್ರಮವಾಗಿ ಸ್ಪೋಟಕಗಳನ್ನು ಬಳಸಿ ಕಲ್ಲುಬಂಡೆಗಳನ್ನು ಒಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ನಿವಾಸಿ ಟಿ.ರವಿಚಂದ್ರ (55 ) ಹಾಗೂ ಆತನ ಮಗ ಪವನ್ ಕುಮಾರ್(31) ಬಂಧಿತ ಆರೋಪಿಗಳು. ಇವರು ಜ.21ರಂದು ಅಕ್ರಮವಾಗಿ ಸ್ಪೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದಿರುವ ಕುರಿತ ಮಾಹಿತಿಯಂತೆ ಕಾರ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಂತರ ಸೀನ್ ಆಫ್ ಕ್ರೈಮ್ ಆಫೀಸರನ್ನು ಕರೆಸಿ ಸ್ಥಳ ಪರಿಶೀಲನೆ…


ಮಂಗಳೂರು: ಕರಾವಳಿ ಕರ್ನಾಟಕದ ಆರೋಗ್ಯ ಸೇವೆಯಲ್ಲಿ ಮಹತ್ವದ ಮೈಲುಗಲ್ಲಾಗಿ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ (YMCH), ಪ್ರದೇಶದ ಮೊದಲ ರೋಬೋಟಿಕ್ ಸಹಾಯಿತ ಸಣ್ಣ ರಂಧ್ರದ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಯನ್ನು (ROBOTIC ASSISTED MICS CABG) ಯಶಸ್ವಿಯಾಗಿ ನೆರವೇರಿಸಿದೆ. ಈ ಮುಂಚೂಣಿ ಕ್ರಮವು ಆಧುನಿಕ ಹೃದಯ ಚಿಕಿತ್ಸೆಯನ್ನು ಪ್ರದೇಶದ ರೋಗಿಗಳಿಗೆ ಇನ್ನಷ್ಟು ಸಮೀಪಕ್ಕೆ ತರುವ ಮಹತ್ವದ ಹೆಜ್ಜೆಯಾಗಿದೆ. ಈ ಶಸ್ತ್ರಚಿಕಿತ್ಸೆಯನ್ನು ಪ್ರಮುಖ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಶಕ್ತಿವೇಲ್ ಅವರ ನೇತೃತ್ವದಲ್ಲಿ, ಸಹ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಅರ್ಜುನ್, ಹೃದಯ ಅರವಳಿಕೆ ತಜ್ಞರಾದ ಡಾ. ಮೋಹನದಾಸ್, ಡಾ.…

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ 2 ನೇ ತಂಡಕ್ಕಾಗಿ (ಬಾಲಕರಿಗೆ ಮಾತ್ರ) ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ…

ಉಡುಪಿ : ಅಪರಿಚಿತ ವ್ಯಕ್ತಿಗಳು ಮೊಬೈಲ್ ಅಂಗಡಿಗಳಿಗೆ ಮಾರಾಟ ಮಾಡಲು ತಂದಿದ್ದ, ಯಾವುದೇ ಸೂಕ್ತ ದಾಖಲೆಗಳಿಲ್ಲದ…
ಕುಂದಾಪುರ: ಸಂಬಂಧಿಕರನ್ನು ಕಂಡು ಮಾತನಾಡಿಸಲು ರಸ್ತೆ ದಾಟಲು ಮುಂದಾದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ…
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ ಕಾಮಗಾರಿ…
ಮಂಗಳೂರು : ಮುಂಬರುವ ಬೇಸಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು…
ಬೆಳ್ತಂಗಡಿ : ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ…
ಸಮಾಜದಲ್ಲಿ ಇಂತಹ ಗಂಡಸರು ಇರ್ತಾರ ಅಂತ ಒಮ್ಮೊಮ್ಮೆ ಆಶ್ಚರ್ಯ ಆಗುತ್ತ. ಇದೀಗ ಬೆಂಗಳೂರಿನಲ್ಲಿ ವರದಕ್ಷಿಣೆಗಾಗಿ ಪತಿಯಿಂದ…
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನವು ಪಲ್ಟಿಯಾದ ಪರಿಣಾಮ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ…
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಂಭವನೀಯ ವಿಮಾನ ದುರಂತವೊಂದು ತಪ್ಪಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ಏಕಾಏಕಿ…
ನ್ಯೂಯಾರ್ಕ್(ಯುಎಸ್ಎ): ಭಾನುವಾರ ರಾತ್ರಿ ಇಲ್ಲಿನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ಏರ್ ಕೆನಡಾ ವಿಮಾನ, ಬಂದರು…
Confirmed
65.10M
Death
6.60M
ರಾಜ್ಯದಲ್ಲಿ ಪಡಿತರ ಚೀಟಿದಾರರು ಇ-ಕೆವೈಸಿಯನ್ನು ಆದಷ್ಟು ಬೇಗನೆ ಮಾಡಬೇಕು ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆಗಲೂ ಇ-ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ…

Sign in to your account