Hot News
- Quick Links
- Technology
- Business
- Science
- Covid-19 Statistics
ಹಲವರಿಗೆ ಕಾಫಿಯನ್ನು ಅತಿಯಾಗಿ ಕುಡಿಯುವ ಅಭ್ಯಾಸವಿರುತ್ತದೆ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ತನಕ ಹತ್ತಾರು ಬಾರಿ ಕಾಫಿ ಸೇವನೆ ಮಾಡುವವರಿದ್ದಾರೆ. ಅತಿಯಾದ್ರೆ ಅಮೃತವೂ ವಿಷ ಎಂಬಂತೆ ಕಾಫಿ ಕೂಡ ಅತಿಯಾದ್ರೆ ಹತ್ತಾರು ಸಮಸ್ಯೆಗಳು ಉದ್ಭವಿಸುತ್ತವೆ. ಕಾಫಿಯಲ್ಲಿ ಕೆಫಿನ್ ಅಂಶವಿದೆ. ಇದು ಹೆಚ್ಚಿನ ಪ್ರಮಾಣದಲ್ಲಿ ನಮ್ಮ ದೇಹ ಸೇರಿದಾಗ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೆಚ್ಹೆಚ್ಚು ಕಾಫಿ ಕುಡಿಯೋದ್ರಿಂದ ಉದ್ವೇಗ, ಆತಂಕ, ಹೃದಯ ಬಡಿತದಲ್ಲಿ ಏರುಪೇರು ಹಾಗೂ ನಿದ್ರಾಹೀನತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಅನ್ನೋದು ಇತ್ತೀಚೆಗೆ ನಡೆಸಿದ ಸಂಶೋಧನೆಯಿಂದ ಬಹಿರಂಗವಾಗಿದೆ. ಅಷ್ಟೇ ಅಲ್ಲ ಕಾಫಿಯನ್ನು ಅತಿಯಾಗಿ ಕುಡಿದ್ರೆ ಹೃದಯಾಘಾತವೂ…


ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಟಿಪ್ಪರ್ ಗಳ ಆರ್ಭಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆ ವಾಹನಗಳಿಗೆ 60 ಕಿ.ಮೀ. ವೇಗ ಮಿತಿಯ ಸ್ಪೀಡ್ ಗವರ್ನರ್(ವೇಗ ನಿಯಂತ್ರಕ) ಕಡ್ಡಾಯವಾಗಿ ಅಳವಡಿಸುವ ಕುರಿತು ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ.ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿಸಿ ಮರಳು, ಮಣ್ಣು, ಕಲ್ಲು ಸೇರಿದಂತೆ ಖನಿಜಗಳನ್ನು ಸಾಗಿಸುವ ಎಲ್ಲಾ 6 ಚಕ್ರ ಮತ್ತು ಅದಕ್ಕಿಂತ ಮೇಲ್ಪಟ್ಟ ವಾಹನಗಳಿಗೆ ಗರಿಷ್ಠ…

ಬೆಂಗಳೂರು : ಅಡುಗೆ ಎಣ್ಣೆ ಮರುಬಳಕೆ ಮಾಡುತ್ತಿರುವ ಮಾಹಿತಿ ಬೆನ್ನಲ್ಲೇ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಸದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಎಣ್ಣೆ ಉದ್ದಿಮೆದಾರರು ಹಾಗೂ ಬೇಕರಿ, ಹೋಟೆಲ್ನವರಿಗೆ ಖಡಕ್ ನಿರ್ದೇಶನ ಹೊರಡಿಸಿದ್ದಾರೆ. ಈ ಮೂಲಕ ಅಡುಗೆ ಎಣ್ಣೆ ತಯಾರಿಕಾ ಘಟಕದವರು ಕಡ್ಡಾಯವಾಗಿ ಆರು ತಿಂಗಳಿಗೊಮ್ಮೆ ಗುಣಮಟ್ಟ ವಿಶ್ಲೇಷಣೆ ತಪಾಸಣೆ ಮಾಡಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ ಹೆಚ್ಚಾದ ಹೃದಯಘಾತ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಕೆಲ ಅಡುಗೆ ಎಣ್ಣೆಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಳವಾಗಿ ಹೃದಯದ ಮೇಲೆ ಕೆಟ್ಟ ಪರಿಣಾಮ…

ಮಂಗಳೂರು : ಕೊಟ್ಟಾರ ಚೌಕಿ, ಮಾಲೆಮಾರ್ ಹಾಗೂ ಮಾಲಾಡಿ ಕೋರ್ಟ್ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕಾಡುತ್ತಿರುವ ರಸ್ತೆ…
ಮೂಡುಬಿದಿರೆ: ತಾಲೂಕಿನ ಪುತ್ತಿಗೆ ಗ್ರಾಮದ ಬಂಗ್ಲೆ ಎಂಬಲ್ಲಿ ಬುಧವಾರ ರಾತ್ರಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸುರಂಗದೊಳಗೆ ಸಿಲುಕಿಕೊಂಡಿದ್ದ…
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ…
ಉಡುಪಿ: ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಮುಖ್ಯ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ಶುಕ್ರವಾರ…
ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾದ ಘಟನೆ…
ಉಡುಪಿ: ಎಂಸಿಸಿ ಬ್ಯಾಂಕ್ – ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ…
ಸುರತ್ಕಲ್: ಭಾರಿ ಮಳೆಯಿಂದಾಗಿ ಹೊಂಡಗುಂಡಿ ಬಿದ್ದಿರುವ ಸುರತ್ಕಲ್-ನಂತೂರು ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತುರ್ತು ದುರಸ್ತಿ…
ದೆಹಲಿ : ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ…
ಧರ್ಮಸ್ಥಳ: ಇಲ್ಲಿನ ಶವ ಹೂತಿಟ್ಟ ಪ್ರಕರಣ ಸಂಬಂಧ ಸತತ ನಾಲ್ಕನೆ ದಿನವೂ ಶೋಧ ಕಾರ್ಯ ಮುಂದುವರೆದಿದೆ.…
Confirmed
65.10M
Death
6.60M
ಕೊಣಾಜೆ: ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರ್ ನಲ್ಲಿ ನಡೆದ ರೋಸ್ ಕಾರ್ಯಕ್ರಮದಲ್ಲಿ ಹೊಡೆದಾಟಕ್ಕೆ ಸಂಬಂಧಿಸಿದಂತೆ ಕೊಣಾಜೆ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಮಂಗಳವಾರ ರಾತ್ರಿ ಪಜೀರ್ ಮೆರ್ಸಿ ಸಭಾಂಗಣದಲ್ಲಿ ವಿವಾಹದ ಕಾರ್ಯಕ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ವಿಲ್ಸನ್…

Sign in to your account