Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಹುಡುಕಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಮಂದಿಯನ್ನು ಬಂಧಿಸಿದ್ದಾರೆ. ಮಾ.4ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬದ್ರಿಯಾ ರಸ್ತೆಯ ಕ್ಲಾಸಿಕ್ ಕಂಫರ್ಟ್ ಲಾಡ್ಜ್ ನಲ್ಲಿ ರೂಮ್ ಪಡೆದು ಕುಳಿತು MDMA ಹಾಗೂ ಹೈಡ್ರೋ ವೀಡ್ ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಮೊಹಮ್ಮದ್ ಸಯ್ಯದ್ ಆಫ್ರೀದಿ (26) ಕೊಟೇಶ್ವರ…


ಮಳೆಗಾಲದಲ್ಲಿ ಅನೇಕ ಜನರು ಅನೇಕ ಕಾಲೋಚಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಬೆಳ್ಳುಳ್ಳಿಯು ಅನೇಕ ರೋಗಗಳನ್ನ ನಿಯಂತ್ರಿಸುವ ಗುಣಗಳಿಂದ ಸಮೃದ್ಧವಾಗಿದೆ. ಪ್ರತಿದಿನ ರಾತ್ರಿ ಎರಡು ಎಸಳು ಬೆಳ್ಳುಳ್ಳಿ ತಿನ್ನುವುದರಿಂದ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ. ಪ್ರತಿದಿನ ಬೆಳ್ಳುಳ್ಳಿ ಎಸಳು ತಿನ್ನುವುದರಿಂದ ಮಲಬದ್ಧತೆ ಮುಂತಾದ ಸಮಸ್ಯೆಗಳು ತಡೆಯಲ್ಪಡುತ್ತವೆ. ಬೆಳ್ಳುಳ್ಳಿ ಎಸಳುಗಳನ್ನ ತಿನ್ನುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕರಗಲು ಸಹಾಯವಾಗುತ್ತದೆ. ಇದು ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ರಕ್ತ ಪರಿಚಲನೆ ಸುಧಾರಿಸುತ್ತದೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಪ್ರತಿದಿನ ಬೆಳಿಗ್ಗೆ ಎರಡು ಬೆಳ್ಳುಳ್ಳಿ ಎಸಳುಗಳನ್ನ ಅಗಿಯಬೇಕು. ಇದು ಅವರ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಬೆಳ್ಳುಳ್ಳಿ…

ಮಂಗಳೂರು: ಬದಲಾಗುತ್ತಿರುವ ತಾಂತ್ರಿಕ ಯುಗದಲ್ಲಿ ಯುವಜನತೆಯನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅತ್ಯಂತ ವಿಶಿಷ್ಟವಾದ 'AI ಕಾರ್ಡ್' ಯೋಜನೆಯನ್ನು ಜಾರಿಗೆ ತಂದಿದೆ. ಈ ಮಹತ್ವದ ಯೋಜನೆಯಲ್ಲಿ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ (KPT) ಮಂಗಳೂರು ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಕೆಪಿಟಿಯೇ ಈ ಕೋರ್ಸ್ಗಳಿಗೆ ಪರೀಕ್ಷೆ ನಡೆಸಿ ಸರ್ಕಾರಿ ಮಾನ್ಯತೆಯುಳ್ಳ ಪ್ರಮಾಣಪತ್ರವನ್ನು ನೀಡಲಿದೆ. ₹1.5 ಲಕ್ಷ ಮೌಲ್ಯದ ಕೋರ್ಸ್ ಈಗ ಮೊಬೈಲ್ ರೀಚಾರ್ಜ್ ದರದಲ್ಲಿ !ಇಂದಿನ ಮಾರುಕಟ್ಟೆಯಲ್ಲಿ ಸುಮಾರು 1.5 ಲಕ್ಷ ರೂಪಾಯಿಗಳಿಗೂ ಅಧಿಕ ವೆಚ್ಚದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್…

ಮಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನ ಪ್ರಯುಕ್ತ ಏರ್ಪಡಿಸಿದ ಸೀರೆ ಓಟದಲ್ಲಿ ಸಾಮಾಜಿಕ ಕಟ್ಟಳೆಗಳನ್ನೂ ಮೀರಿ ಮಹಿಳೆಯರು…
ಮಂಗಳೂರು : ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿಯ 36ನೇ ಪದವು ಪೂರ್ವ ವಾರ್ಡಿನ ಕೋಟಿಮುರ - ಸರಿಪಳ್ಳ…
ಚಿಕ್ಕಬಳ್ಳಾಪುರ: ನಗರಸಭೆ ಆಯುಕ್ತೆ ಅಮೃತಗೌಡ ಅವರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಶಿಡ್ಲಘಟ್ಟ ಕಾಂಗ್ರೆಸ್ ನಾಯಕ…
ಮಂಗಳೂರು : ಇನೋವಾ ಕಾರು ಖರೀದಿ ಮಾಡುವ ನೆಪದಲ್ಲಿ ₹8 ಲಕ್ಷಕ್ಕೂ ಅಧಿಕ ಮೊತ್ತ ವಂಚನೆ…
ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ ಮಟ್ಟೆಣ್ಣವರ್ ಹಾಗೂ ಯೂಟ್ಯೂಬರ್ ವಿರುದ್ಧ ಹುಬ್ಬಳ್ಳಿಯಲ್ಲಿ ಕೇಸ್ ದಾಖಲಾಗಿದೆ.…
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಪರಿಚಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸಿಕ್ಕಿದ್ದು, ಈಗಾಗಲೇ ಒಬ್ಬ ದೂರುದಾರನ…
ಮಂಗಳೂರು : ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ 8 ಲಕ್ಷ ವೆಚ್ಚದ ರಸ್ತೆ ಕಾಮಗಾರಿಯ ಭೂಮಿ…
ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಸಮೀಪದ…
ಮಂಗಳೂರು : NDA ಸರಕಾರದ ಬಜೆಟ್ ಅಮೃತಕಾಲದ ಬಜೆಟ್ ಅಭಿವೃದ್ಧಿ ಪರ ವಿಕಸಿತ ಪರಿಕಲ್ಪನೆಯ ಬಜೆಟ್ ಎಂದು…
Confirmed
65.10M
Death
6.60M
ಬೆಂಗಳೂರು : ರಾಜ್ಯದಲ್ಲಿ ದ್ವೇಷ ಭಾಷಣ ಕಾಯ್ದೆ ಜಾರಿಗೂ ಮುನ್ನವೇ ಬಿಜೆಪಿ ಮುಖಂಡ ವಿಕಾಸ್ ಪುತ್ತೂರ್ ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪೊಲೀಸ್ ಠಾಣೆಯಿಂದ ಬಿಜೆಪಿ ಮುಖಂಡ ವಿಕಾಸ್ ಪುತ್ತೂರ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರದ…

Sign in to your account