Hot News
- Quick Links
- Technology
- Business
- Science
- Covid-19 Statistics
ನವದೆಹಲಿ : ಜಿಎಸ್ಟಿ (ಜಿಎಸ್ಟಿ ಸುಧಾರಣೆ) ಯಲ್ಲಿನ ಬದಲಾವಣೆಗಳ ಪರಿಣಾಮ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ. ಪ್ರಮುಖ ಎಫ್ಎಂಸಿಜಿ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆಗಳನ್ನು ಇಳಿಸಲು ಪ್ರಾರಂಭಿಸಿವೆ. ಹಿಂದೂಸ್ತಾನ್ ಯೂನಿಲಿವರ್ (ಎಚ್ಯುಎಲ್) ನಂತಹ ಕಂಪನಿಗಳು ಅಗತ್ಯ ವಸ್ತುಗಳ ಬೆಲೆಗಳನ್ನು ಇಳಿಸಿರುವುದಾಗಿ ಘೋಷಿಸಿವೆ. ಎಚ್ಯುಎಲ್ ಬೆಲೆಗಳನ್ನು ಇಳಿಸಿದ ಉತ್ಪನ್ನಗಳಲ್ಲಿ ಲೈಫ್ಬಾಯ್ ಸೋಪ್, ಡವ್ ಶಾಂಪೂ, ಕಾಫಿ, ಹಾರ್ಲಿಕ್ಸ್, ಕ್ಲೋಸ್-ಅಪ್ ಟೂತ್ಪೇಸ್ಟ್, ಕಿಸಾನ್ ಜಾಮ್, ನಾರ್ ಸೂಪ್ ಮತ್ತು ಬೂಸ್ಟ್ ಪಾನೀಯ ಸೇರಿವೆ. ಎಚ್ಯುಎಲ್ ಈ ಬೆಲೆ ಕಡಿತಗಳನ್ನು ಘೋಷಿಸುವ ಪತ್ರಿಕೆಗಳಲ್ಲಿ ವಿಶೇಷ ಜಾಹೀರಾತುಗಳನ್ನು ನೀಡಿದೆ. ಜಿಎಸ್ಟಿ ಬದಲಾವಣೆಗಳು,…


ಮಂಗಳೂರು: ತಮಿಳುನಾಡಿನಲ್ಲಿದ್ದ ವೇಳೆ ಗುಂಪೊಂದು ತನ್ನನ್ನು ಸಂಪರ್ಕಿಸಿತ್ತು ಎಂದು ದೂರುದಾರ ಮುಸುಕುಧಾರಿ ವ್ಯಕ್ತಿ ಹೇಳಿಲ್ಲ ಎಂದು ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 2014ರ ನಂತರ ತಮಿಳುನಾಡಿನಲ್ಲಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು ಕೇಳಿತ್ತು. ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿರುವುದಾಗಿ ಹೇಳಿದ್ದೆ. ಆದರೆ ಈ ಗುಂಪು ತಪ್ಪು ಹೇಳಿಕೆ ನೀಡುವಂತೆ ಒತ್ತಡ ಹಾಕಿತ್ತು ಎಂದು ಸಾಕ್ಷಿ ಹಾಗೂ ದೂರುದಾರ ಹೇಳಿಕೆ ನೀಡಿದ್ದಾನೆಂಬ ಸುದ್ದಿ ಸೋಮವಾರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಸಾಕಷ್ಟು…

ಮಂಗಳೂರು: ಕರ್ನಾಟಕದ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾಗಿರುವ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಪ್ರವಾಸೋದ್ಯಮ ವಲಯವು ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ಸ್ಥಳೀಯ ಸಂಸ್ಕೃತಿಯ ಉತ್ತೇಜನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಇತ್ತೀಚೆಗೆ ಜ.10ರಂದು ನಡೆದ ಕರಾವಳಿ ಪ್ರವಾಸೋದ್ಯಮ ಮಹತ್ವದ ಮೈಲುಗಲ್ಲುಗಳ ಕುರಿತ ಕಾರ್ಯಕ್ರಮವು ರಾಜ್ಯದ…
ಮಂಗಳೂರು; ವಾಹನಕ್ಕೆ ಸೈಡ್ ಕೋಡೋ ವಿಚಾರದಲ್ಲಿ ಆಟೋ ಚಾಲಕ ಹಾಗೂ ಕಾರಿನ ಪ್ರಯಾಣಿಕರ ಮಧ್ಯೆ ಹೊಡದಾಟ…
ಮಂಗಳೂರು: ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ,ಮಂಗಳೂರು ನಗರ ಪೊಲೀಸ್ ಮತ್ತು ರೋಶನಿ ನಿಲಯ ವಿದ್ಯಾ…
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಎಸ್ ಐಟೆ ಅಧಿಕಾರಿಗಳು ಇದೀಗ ಮಾಸ್ಕ್…
ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ ಮಟ್ಟೆಣ್ಣವರ್ ಹಾಗೂ ಯೂಟ್ಯೂಬರ್ ವಿರುದ್ಧ ಹುಬ್ಬಳ್ಳಿಯಲ್ಲಿ ಕೇಸ್ ದಾಖಲಾಗಿದೆ.…
ನವದೆಹಲಿ : ಕೇಂದ್ರ ಸರ್ಕಾರ ಇಂದು ಆನ್ಲೈನ್ ಬೆಟ್ಟಿಂಗ್ ಮತ್ತು ಜೂಜಾಟದ ವಿರುದ್ಧ ಕಠಿಣ ನಿಲುವನ್ನು ತೆಗೆದುಕೊಂಡಿದ್ದು,242…
ಮೈಸೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಮಯ ಬಂದಿದೆ. ಹಾಗಾಗಿ ಹೈಕಮಾಂಡ್ ಬೆದರಿಸಲು ಸಮಾವೇಶಗಳನ್ನು…
ಮಂಗಳೂರು: ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ಅಸಾಧ್ಯವಾಗಿದ್ದ ಕುಳೂರು ಸೇತುವೆಯನ್ನು ದುರಸ್ಥಿ ಮಾಡುವ ಸಲುವಾಗಿ ಜುಲೈ…
ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಸಿಸಿಬಿ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ ನಗರದ ಪ್ರಧಾನ ಹಿರಿಯ…
Confirmed
65.10M
Death
6.60M
ಮಂಗಳೂರು: ಉರ್ವ ಠಾಣೆಯಲ್ಲಿ 2014ರಲ್ಲಿ ಆರ್ಮ್ಸ್ ಆ್ಯಕ್ಟ್ನಡಿ ದಾಖಲಾಗಿದ್ದ ಶೂಟೌಟ್ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದು, 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಗಣೇಶ ಲಕ್ಷ್ಮಣ್ ಸಕಟ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿ ಸಹಚರನಾಗಿದ್ದ ಈತ…

Sign in to your account