ಕೋರ್ಟ್ ಗೆ ಹಾಜರಾಗದೇ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು : ಕೋರ್ಟ್ ಗೆ ಹಾಜರಾಗದೇ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ದಿನಾಂಕ: 11-11-2013 ರಂದು ದೂರುದಾರರಾದ ಚಿತ್ರಶೇಖರ ಮಡಂತ್ಯಾರ್‌ ಎಂಬುವವರಿಗೆ, ಆರೋಪಿ ಆಲ್ವಿನ್ ರೊಡ್ರಿಗಸ್ ಎಂಬವರು ಹಲ್ಲೆ ಮಾಡಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ 65/2013 ಕಲಂ 324,504 IPC ಪ್ರಕರಣದಲ್ಲಿ ಮಾನ್ಯ ನ್ಯಾಯಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇವರನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Prakhara News

ಹಿರಿಯ ಕಾಂಗ್ರೆಸ್​ ನಾಯಕ, ಮಾಜಿ ಕೇಂದ್ರ ಸಚಿವ ಸುರೇಶ್​ ಕಲ್ಮಾಡಿ ನಿಧನ

ಹಿರಿಯ ಕಾಂಗ್ರೆಸ್​​ ನಾಯಕ, ಪುಣೆಯ ಮಾಜಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ (Suresh Kalmadi) ಅವರು ಇಂದು ಮಂಗಳವಾರ ಬೆಳಿಗ್ಗೆ ತಮ್ಮ 81ನೇ ವಯಸ್ಸಿನಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ದೀರ್ಘಕಾಲದ ಅನಾರೋಗ್ಯದಿಂದ (Health Issue) ಬಳಲುತ್ತಿದ್ದ ಅವರು ಪುಣೆಯ ದೀನನಾಥ್ ಮಂಗೇಶ್ಕರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ರಾಜಕೀಯ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ. ಕುಟುಂಬ ಮೂಲಗಳ ಪ್ರಕಾರ, ಅವರ ಪಾರ್ಥಿವ ಶರೀರವನ್ನು ಎರಂಡವಾನೆಯ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ…

Prakhara News

ಟ್ರಾಫಿಕ್ ದಂಡ ಪಾವತಿಗೆ ಮತ್ತೆ ರಿಯಾಯಿತಿ ಘೋಷಣೆ: ಶೇಕಡಾ 50ರಷ್ಟು ಡಿಸ್ಕೌಂಟ್

ಬೆಂಗಳೂರು: ಟ್ರಾಫಿಕ್ ಉಲ್ಲಂಘನೆ ದಂಡ ಪಾವತಿ ಮಾಡಲು ಸಾರಿಗೆ ಇಲಾಖೆ ಮತ್ತೊಮ್ಮೆ ರಿಯಾಯಿತಿ ಘೋಷಿಸಿ ಆದೇಶಿಸಿದೆ. ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟದ ವಾಹನ ಮಾಲೀಕರಿಗೆ ಬರೋಬ್ಬರಿ ಶೇಕಡಾ 50ರಷ್ಟು ರಿಯಾಯಿತಿ ನೀಡಲಾಗಿದೆ. ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅಧಿಕೃತ ಆದೇಶ ಹೊರಡಿಸಿದ್ದು, ದಂಡದ ಅರ್ಧದಷ್ಟು ಹಣ ತುಂಬಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದ್ದು, 50% ರಷ್ಟು ದಂಡ ಪಾವತಿ ಮಾಡಲು ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಫಿಫ್ಟಿ ಪರ್ಸೆಂಟ್…

Prakhara News
- Sponsored -
Ad imageAd image

Most Read

Discover Categories

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಹಾವಳಿ: ಒಂದು ಗಂಟೆ ಕಾಲ ಸಂಚಾರ ಸ್ಥಗಿತ, ಸವಾರರ ಪರದಾಟ

ಬೆಳ್ತಂಗಡಿ :  ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯಿಂದಾಗಿ  ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ…

Prakhara News

ಮಂಗಳೂರಿನ ಹೆಸರಾಂತ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರು : ಮಂಗಳೂರಿನ ಹೆಸರಾಂತ ಹೊಟೇಲ್ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ…

Prakhara News

ಮಂಗಳೂರು : ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ – ಮಹಿಳೆ ಸೇರಿ ಇಬ್ಬರ ಬಂಧನ

ಮಂಗಳೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.…

Prakhara News

ಲೋಕಾಯುಕ್ತ ಬಲೆಗೆ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ – 3 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ

ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ…

Prakhara News

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ…

Prakhara News

ಮಹಿಳಾ ಮೀಸಲಾತಿಗೆ ತಡೆ: ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್ ಮಸಿ ಬಳಿದಿದೆ – ಹರೀಶ್ ಪೂಂಜಾ ಕಿಡಿ

ಬೆಳ್ತಂಗಡಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಿದ ಶೇ. 33 ಮಹಿಳಾ ಮೀಸಲಾತಿ…

Prakhara News

ಉಡುಪಿ: ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಯತ್ನ ಪ್ರಕರಣ-ಇಬ್ಬರು ಆರೋಪಿಗಳ ಬಂಧನ

ಉಡುಪಿ: ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಂಗಳೂರು : ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಂಗಳೂರಿನಲ್ಲಿ ರಂಗ ಸಾಧಕರಿಗೆ ಮಲಬಾರ್ ಪ್ರಶಸ್ತಿ.

ಮಂಗಳೂರು : ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಮಂಗಳೂರಿನಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ರಂಗ ಸಾಧಕರನ್ನು ಗೌರವಿಸಿ “ಮಲಬಾರ್ ವಿಶ್ವ ರಂಗಭೂಮಿ…

Prakhara News

Follow Writers

Prakhara News 1185 Articles
- Sponsored -
Ad image