Hot News
- Quick Links
- Technology
- Business
- Science
- Covid-19 Statistics
ನವದೆಹಲಿ: ಭಾರತೀಯ ಪಾಸ್ಪೋರ್ಟ್ ಪ್ರಯಾಣದ ದಾಖಲೆಯಷ್ಟೇ. ಅದು ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಪೌರತ್ವ ಮತ್ತು ಸರ್ಕಾರಿ ಸೌಲಭ್ಯಗಳಿಗೆ ಅರ್ಹತೆಯ ಪುರಾವೆಯಾಗಿ ಪಾಸ್ಪೋರ್ಟ್ಗಳ ಬಳಕೆಯ ಬಗ್ಗೆ ಹೆಚ್ಚುತ್ತಿರುವ ಸಾರ್ವಜನಿಕ ಗೊಂದಲದ ಮಧ್ಯೆ ವಿದೇಶಾಂಗ ಸಚಿವಾಲಯ (MEA) ಈ ಸ್ಪಷ್ಟನೆ ನೀಡಿದೆ. ಭಾರತೀಯ ಪಾಸ್ಪೋರ್ಟ್ ಪ್ರಯಾಣ ದಾಖಲೆಯಾಗಿದೆ. ಅದನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಪರಿಗಣಿಸಬಾರದು ಎಂದು ತಿಳಿಸಿದೆ. ಭಾರತೀಯ ನಾಗರಿಕರಿಗೆ ಪಾಸ್ಪೋರ್ಟ್ಗಳನ್ನು ನೀಡಲಾಗುತ್ತದೆ. ಈ ದಾಖಲೆಯ ಪ್ರಾಥಮಿಕ ಉದ್ದೇಶ ಅಂತರರಾಷ್ಟ್ರೀಯ ಪ್ರಯಾಣವನ್ನು ಸಕ್ರಿಯಗೊಳಿಸುವುದು ಮತ್ತು ವಿದೇಶದಲ್ಲಿ ಗುರುತನ್ನು ಸ್ಥಾಪಿಸುವುದು ಎಂದು ಅಧಿಕಾರಿಗಳು ಒತ್ತಿ…


ಕೊಡಗು : ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಆನೆಗಳ ಸ್ನಾನ ಕಾರ್ಯಕ್ರಮದ ವೇಳೆ ನಡೆದ ದುರ್ಘಟನೆಯಲ್ಲಿ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಾವೇರಿ ನದಿಯಲ್ಲಿ ಆನೆಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ಎರಡು ಆನೆಗಳ ನಡುವೆ ತಳ್ಳಾಟ ಉಂಟಾಗಿದ್ದು, ಈ ವೇಳೆ ಒಂದು ಆನೆ ನಿಯಂತ್ರಣ ತಪ್ಪಿ ಮಹಿಳೆಯ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ. ಆನೆ ಕೆಳಗೆ ಸಿಲುಕಿದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಚೆನ್ನೈ ಪಲ್ಲಾವರಂ ಮೂಲದ 33 ವರ್ಷದ ಜಿನ್ಶು ಎಂದು ಗುರುತಿಸಲಾಗಿದೆ. ಪತಿ ಜೋಯಲ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಬಳಿಕ…
ನವದೆಹಲಿ : ಕೇಂದ್ರ ಸರ್ಕಾರ ಇಂದು ಆನ್ಲೈನ್ ಬೆಟ್ಟಿಂಗ್ ಮತ್ತು ಜೂಜಾಟದ ವಿರುದ್ಧ ಕಠಿಣ ನಿಲುವನ್ನು ತೆಗೆದುಕೊಂಡಿದ್ದು,242 ಅಕ್ರಮ ವೆಬ್ಸೈಟ್ಗಳ ಲಿಂಕ್ಗಳನ್ನು ನಿರ್ಬಂಧಿಸಿದೆ. ಆರ್ಥಿಕ ಮತ್ತು ಸಾಮಾಜಿಕ ಹಾನಿಯಿಂದ ನಾಗರಿಕರನ್ನು ರಕ್ಷಿಸುವ ಗುರಿಯನ್ನು ಹೊಂದಿರುವ ಆನ್ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಆನ್ಲೈನ್ ಬೆಟ್ಟಿಂಗ್ ಮತ್ತು ಜೂಜಾಟದ ವಿರುದ್ಧ ಪ್ರಮುಖ ಕ್ರಮವಾಗಿ ಭಾರತ ಸರ್ಕಾರ ಇಂದು 242 ಅಕ್ರಮ ವೆಬ್ಸೈಟ್ಗಳಿಗೆ ಲಿಂಕ್ಗಳನ್ನು ಬ್ಲಾಕ್ ಮಾಡಿದೆ. ಸರ್ಕಾರಿ ಮೂಲಗಳ ಪ್ರಕಾರ, ಆನ್ಲೈನ್ ಪ್ಲಾಟ್ಫಾರ್ಮ್ಗಳ ಮೂಲಕ ಅಕ್ರಮ ಬೆಟ್ಟಿಂಗ್ (ಜೂಜಾಟ) ಹರಡುವುದನ್ನು…

ಉಡುಪಿ: ಕಾಪು ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಡ್ಡಿಪಡಿಸಿ ಚಿಲ್ಲರೆ…
ಮಂಗಳೂರು: ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಫೋಟೋವನ್ನು ದುರ್ಬಳಕೆ ಮಾಡಿ, ಫೇಸ್ಬುಕ್ನಲ್ಲಿ…
ಉಡುಪಿ : ಜಿಲ್ಲೆಯ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ನಡೆದ ಡೇವಿಡ್ ಡಿಸೋಜ ಕೊಲೆ…
ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜುಗಾರಿ ಆಟ ನಡೆಯುತ್ತಿದ್ದ ಅಡ್ಡೆಗೆ ಕಾರ್ಕಳ…
ಉಡುಪಿ: ಯಾವುದೋ ವ್ಯವಹಾರದ ಕಾರಣಕ್ಕಾಗಿ ಸಹಚರರೇ ಸೇರಿಕೊಂಡು ಎಕೆಎಂಎಸ್ ಬಸ್ ಮಾಲೀಕ ಸೈಪುದ್ದೀನ್ ನ್ನು ಬರ್ಬರವಾಗಿ…
ಬೆಂಗಳೂರು : ದೇಶಾದ್ಯAತ 3.3ಕೋಟಿ ಬಳಕೆದಾರರಿಂದ 100 ಕೋಟಿ ರೂ. ಗಳಿಗೂ ಹೆಚ್ಚು ಹಣವನ್ನು ಡಿಜಿಟಲ್ ಗೋಲ್ಡ್…
ಮಂಗಳೂರು : ಕೆಲ ದಿನಗಳ ಹಿಂದೆ ಮಹಿಳೆಯರಿಬ್ಬರು ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಮಾಡಿರುವ ಲೈಂಗಿಕ…
ಪುತ್ತೂರು: ಡಿಕೆಶಿ ಸಚಿವ ಸಂಪುಟದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಗೆ ಸಚಿವಸ್ಥಾನ ಸ್ಥಾನ ಸಿಗಲಿದೆ…
ಮಂಗಳೂರು : ಎಡಪದವು ಪುಪಾಡಿಕಲ್ಲು ಎಂಬಲ್ಲಿ ಭಕ್ತರು ಅಯ್ಯಪ್ಪ ಸ್ವಾಮಿ ಬಿರಿ ( ಟೆಂಟ್ ) ಬಳಿ…
Confirmed
65.10M
Death
6.60M
ಮಂಗಳೂರು : 2003ರಲ್ಲಿ ತುಳುನಾಟಕ ರಂಗದ 12 ವಿಭಾಗಗಳ ಪ್ರತಿನಿಧಿಗಳನ್ನು ಒಳಗೊಂಡು ಸ್ಥಾಪನೆಗೊಂಡು ನೋಂದಣಿಗೊಂಡಿರುವ ತುಳುನಾಟಕ ಕಲಾವಿದರ ಒಕ್ಕೂಟ 21ನೇ ವರ್ಷಕ್ಕೆ ಕಾಲಿಟ್ಟಿದೆ. ಒಕ್ಕೂಟದ ವತಿಯಿಂದ ಕಳೆದ ಹಲವು ವರ್ಷಗಳಿಂದ ವಾರ್ಷಿಕ ತೌಳವ ಪ್ರಶಸ್ತಿ ಪ್ರದಾನ, ಹಿರಿಯ ಕಲಾವಿದರು ಹಾಗೂ ತಂತ್ರಜ್ಞರಿಗೆ…

Sign in to your account