ಅನಸ್ತೇಶಿಯಾ ಕೊಟ್ಟು ವೃದ್ಧ ದೊಡ್ಡಪ್ಪ, ದೊಡ್ಡಮ್ಮನನ್ನು ಹತ್ಯೆಗೈದ ವೈದ್ಯ!

ಶಿವಮೊಗ್ಗ: ಭದ್ರಾವತಿಯಲ್ಲಿ ವೃದ್ಧ ದೊಡ್ಡಪ್ಪ ಹಾಗೂ ದೊಡ್ಡಮ್ಮನನ್ನು ವೈದ್ಯನೊಬ್ಬ ಹೆಚ್ಚಿನ ಅನಸ್ತೇಶಿಯಾನೀಡಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಹತ್ಯೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಡಾ.ಮಲ್ಲೇಶ್ ಎಂದು ಗುರುತಿಸಲಾಗಿದೆ. ಭದ್ರಾವತಿ ಬೂತನ ಗುಡಿ ಬಳಿಯ ಮನೆಯಲ್ಲಿ ಜಯಮ್ಮ (75) ಮತ್ತು ಚಂದ್ರಣ್ಣ (78) ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು. ಪ್ರಕರಣದ ಬೆನ್ನು ಬಿದ್ದ ಪೊಲೀಸರು ಚಂದ್ರಪ್ಪ ಅವರ ತಮ್ಮನ ಮಗನೇ ಈ ಕೊಲೆಯ ರುವಾರಿ ಎಂಬುದನ್ನು ಪತ್ತೆ ಮಾಡಿದ್ದಾರೆ. ಆಯುರ್ವೇದಿಕ್ ವೈದ್ಯನಾಗಿದ್ದ ಮಲ್ಲೇಶ್, ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲು ದೊಡ್ಡಪ್ಪ ಚಂದ್ರಪ್ಪನವರ ಬಳಿ 15…

Prakhara News

ಚಂದ್ರಗ್ರಹಣ 2025; ‘ಗರ್ಭಿಣಿ’ಯರು ಈ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು…!

 ಚಂದ್ರಗ್ರಹಣ ಸಮಯದಲ್ಲಿ ಗರ್ಭಿಣಿಯರು ತಮ್ಮ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದಲ್ಲಿ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸದಿದ್ದರೆ, ಅದು ಮಹಿಳೆಯರ ಮೇಲೆ ಅಡ್ಡಪರಿಣಾಮಗಳನ್ನು ಬೀರಬಹುದು. ಈ ವರ್ಷದ ಕೊನೆಯ ಚಂದ್ರಗ್ರಹಣವು ಭಾರತ ಸೇರಿದಂತೆ ವಿಶ್ವದ ಅನೇಕ ಭಾಗಗಳಲ್ಲಿ ಗೋಚರಿಸುತ್ತದೆ. ಆದ್ದರಿಂದ, ಸೂತಕ ಅವಧಿಯ ನಿಯಮಗಳು ಭಾರತದಲ್ಲೂ ಮಾನ್ಯವಾಗಿರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಗರ್ಭಿಣಿಯರು ಕೆಲವು ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಚಂದ್ರ ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಕಾಳಜಿ ವಹಿಸುವುದು ಬಹಳ ಮುಖ್ಯ ಎಂದು ತಿಳಿಯೋಣ. ಚಂದ್ರ ಗ್ರಹಣದ ಸಮಯ ಭಾರತದಲ್ಲಿ, ಚಂದ್ರ…

Prakhara News

15 ವರ್ಷ ಮೀರಿದ ವಾಹನಗಳು ಕಡ್ಡಾಯ ಗುಜರಿಗೆ:‌ ರಾಜ್ಯ ಸರ್ಕಾರ ಮಹತ್ವದ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ, ನೋಂದಣಿಯಾಗಿ 15 ವರ್ಷಗಳನ್ನು ಮೀರಿದ ವಾಹನಗಳನ್ನು ಕಡ್ಡಾಯವಾಗಿ ನಾಶ ಪಡಿಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ವಿಶೇಷ ರಾಜ್ಯ ಪತ್ರಿಕೆ ಹೊರಡಿಸಿದ್ದು, ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಮಾನದಂಡಗಳ ಅನ್ವಯ ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 64(ಪಿ)ರಲ್ಲಿ ದತ್ತವಾದ ಅಧಿಕಾರದಡಿ ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ ಎಂದು ಹೇಳಿದೆ. Registered Vehicle Scrapping Policy – 2022ನ್ನು ಜಾರಿಗೊಳಿಸಲು 15 ವರ್ಷಗಳನ್ನು ಪೂರೈಸಿರುವ, ರಾಜ್ಯ…

Prakhara News
- Sponsored -
Ad imageAd image

Most Read

Discover Categories

ವೀರಕಂಭ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ…!: ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿ

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ವೀರಕಂಭ ಗ್ರಾಮದ…

Prakhara News

ರಾಮಕುಂಜ ಗುಂಡೇಟಿನಿಂದ ಬಾಲಕ ಸಾವಿನ ಪ್ರಕರಣ :ವೈದ್ಯಕೀಯ ವರದಿಯಲ್ಲಿ ಸ್ಪೋಟಕ ಮಾಹಿತಿ

ಮಂಗಳೂರು : ರಾಮಕುಂಜ ಗ್ರಾಮದಲ್ಲಿ ಜನವರಿ 24 ರಂದು ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ…

Prakhara News

ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಸುಶಾಂತ್ ಕೆ ನಿಧನ.

ಮಂಗಳೂರು : ಸಹಕಾರಿ ನೌಕರರ ಸಂಘದ ಅಧ್ಯಕ್ಷ ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯದ ಕಂದಾಯ ಅಧಿಕಾರಿ…

Prakhara News

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : RTI ಮಾಹಿತಿಯಲ್ಲಿ ಬಯಲಾಯ್ತು ಸ್ಫೋಟಕ ಅಂಶ

ಒಂದುಕಡೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣು ಮಕ್ಕಳ ಶವ ಹೂತು ಹಾಕಿದ್ದೇನೆ ಎಂದು ಹೇಳಿರುವ ಅನಾಮಿಕನ ದೂರಿನ…

Prakhara News

ಉಪ್ಪೂರು ಟ್ರಕ್ ಅಡಿಗೆ ಸಿಲುಕಿ ಬೈಕ್ ಸವಾರ ಛಿದ್ರ, ದೇಹದಿಂದ ಬೇರ್ಪಟ್ಟ ರುಂಡ

ಉಡುಪಿ: ಉಡುಪಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಉಪ್ಪೂರು ಕೆ.ಜಿ ರೋಡ್ ಬಳಿ ಟ್ರಕ್ ಹರಿದು ಬೈಕ್ ಸವಾರನಾಗಿದ್ದ…

Prakhara News

ಬಂಟ್ವಾಳ: ಆನ್ಲೈನ್ ಕೊರಿಯರ್ ಪಾರ್ಸೆಲ್ ವಂಚನೆ- 2.35 ಲಕ್ಷ ರೂ. ಕಳೆದುಕೊಂಡ ಮಹಿಳೆ

ಮಂಗಳೂರು: ದುಬಾರಿ ಉಡುಗೊರೆಗಳನ್ನು ತುಂಬಿದ ಕೊರಿಯರ್ ಪಾರ್ಸೆಲ್ ನೀಡುವುದಾಗಿ ನಂಬಿಸಿ ವಂಚಕರು ದಾರಿ ತಪ್ಪಿಸಿದ ಆನ್…

Prakhara News

ಮುಂಬಯಿ : ಬಂಟರವಾಣಿ ಪತ್ರಿಕೆಯ ಸಂಪಾದಕರ ಮೇಲೆ ಹಲ್ಲೆ….!!

ಮುಂಬಯಿ : ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದಿದ್ದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ…

Prakhara News

ಮಂಗಳೂರು : ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ, ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!

ಮಂಗಳೂರು : ಮಹಾನರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಪೂರ್ಣಗೊಂಡು ಫೆ. 27ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಸದ್ಯಕ್ಕೆ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಗುರುಪುರ ಯುವತಿಯ ಆತ್ಮಹತ್ಯೆ ಪ್ರಕರಣ ಜಾತಿಯ ಕಾರಣ ಮುಂದಿಟ್ಟು ಮದುವೆ ನಿರಾಕರಿಸಿದ ಪ್ರಿಯಕರ

ಮಂಗಳೂರು: ಗುರುಪುರದಲ್ಲಿ ಯುವತಿ ಆತ್ಮ*ತ್ಯೆ ಪ್ರಕರಣಪ್ರೀತಿಸಿದ ಯುವಕ ಜಾತಿ ಕಾರಣ ಮುಂದಿಟ್ಟುಕೊಂಡು ಮದುವೆಗೆ ಹಿಂದೇಟು..ಕಾರಣಜಾತಿ ಕಾರಣದ ನಿರಾಕರಣೆ, ನಿರ್ಲಕ್ಷ್ಯವೇ ಕಾರಣ.. ಪೊಲೀಸ್ ಮೂಲಗಳಿಂದ ಮಾಹಿತಿ. ಗುರುಪುರದಲ್ಲಿ ಯುವತಿ ಆತ್ಮ*ತ್ಯೆಗೆ ಜಾತಿ ಕಾರಣದ ನಿರಾಕರಣೆ, ನಿರ್ಲಕ್ಷ್ಯವೇ ಕಾರಣ ಎನ್ನುವುದು ಪೊಲೀಸ್ ಮೂಲಗಳಿಂದ ಮಾಹಿತಿ…

Prakhara News

Follow Writers

Prakhara News 836 Articles
- Sponsored -
Ad image