Home ಕರಾವಳಿ ಪುತ್ತೂರು: ಹೃದಯಾಘಾತದಿಂದ ಯುವಕ ಸಾವು..!ಕರಾವಳಿತಾಜಾ ಸುದ್ದಿಪುತ್ತೂರು: ಹೃದಯಾಘಾತದಿಂದ ಯುವಕ ಸಾವು..!By Prakhara News - July 12, 20230WhatsAppTelegramFacebookTwitterEmailCopy URL ಪುತ್ತೂರು: ಯುವಕನೋರ್ವ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಪುತ್ತೂರಿನ ಬಲ್ನಾಡ್ ನಲ್ಲಿ ನಡೆದಿದೆ.ಬಲ್ನಾಡ್ ನಿವಾಸಿ ಕಿಶನ್ (27) ಮೃತ ಯುವಕ.ಗಾರೆ ಕೆಲಸ ಮಾಡಿಕೊಂಡಿದ್ದ ಕಿಶನ್ ಹೃದಯಘಾತಕ್ಕೆ ಬಲಿಯಾಗಿದ್ದಾರೆ.ಇವರು ತಂದೆ ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.