
ದಕ್ಷಿಣಕನ್ನಡ : ಬೆಳಗಾವಿಯ ಬೆಳಗಾವಿ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನಮುನಿ ಹತ್ಯೆಗೆ ಸಂಬಂಧಿಸಿದಂತೆ ಇಂದು ಧರ್ಮಸ್ಥಳದ ದಮಾಧಿಕಾರಿ ವೀರೇಂದ್ರ ಹೆಗಡೆಯವರು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.



ಕೊಲೆ ಪ್ರಕರಣ ಕುರಿದಂತೆ ಈಗಾಗಲೇ ತನಿಖೆ ಸರಿಯಾದ ರೀತಿಯಲ್ಲಿ ಸಾಗುತ್ತಿದ್ದು, ಉನ್ನತಮಟ್ಟದ ತನಿಖೆಯಾದರೆ ಒಳ್ಳೆಯದು.


ತನಿಖೆಯಲ್ಲಿ ಹೊಸ ವಿಷಯಗಳು ಹೊರ ಬರುತ್ತವೆ ಎಂದು ಅವರು ಒತ್ತಾಯಿಸಿದರು.