Home ಕರಾವಳಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಭೇಟಿಯಾದ ಜಿಲ್ಲಾದ್ಯಕ್ಷರಾದ ಸತೀಶ್ ಕುಂಪಲ

ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಭೇಟಿಯಾದ ಜಿಲ್ಲಾದ್ಯಕ್ಷರಾದ ಸತೀಶ್ ಕುಂಪಲ

0

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದು ಅವರು ಬಿಜೆಪಿ ಜಿಲ್ಲಾಧ್ಯಕ್ಷನಾಗಿ ನಿಯುಕ್ತಿಗೊಂಡ ಬಳಿಕ ಬಿಜೆಪಿ ರಾಜ್ಯ ಕಾರ್ಯದರ್ಶಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸತೀಶ್ ಕುಂಪಲರವರನ್ನು ಶಾಲು ಹೊದಿಸಿ ಗೌರವಿಸಿ ಶುಭ ಹಾರೈಸಿದರು. ಇಬ್ಬರು ಜೊತೆಗೊಡಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಜೊತೆಯಾಗಿ ಕೆಲಸ ಮಾಡೋಣ, ಮುಂದಿನ ಲೋಕಸಭಾ ಚುನಾವಣೆಗೆ ಸಜ್ಜಾಗಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡೋಣ ಎಂದರು.

ಈ ಸಂಧರ್ಭದಲ್ಲಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಅಜಿತ್ ಬೋಪಯ್ಯ, ವಸಂತ್ ಪೂಜಾರಿ , ಪ್ರಕಾಶ್ ಪೂಜಾರಿ ಗರೋಡಿ ಹಾಗೂ ಮತ್ತಿತರರು

LEAVE A REPLY

Please enter your comment!
Please enter your name here