Home ಕರಾವಳಿ ಸುಬ್ರಹ್ಮಣ್ಯ: ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಹಾಲು ಪಾಯಸ ವಿತರಣೆ

ಸುಬ್ರಹ್ಮಣ್ಯ: ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಹಾಲು ಪಾಯಸ ವಿತರಣೆ

0

ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ-ಮಾಲಕ ಸಂಘದ ವತಿಯಿಂದ ಪವಿತ್ರ ರಾಮಮಂದಿರ ಉದ್ಘಾಟನೆಯ ಪ್ರಯುಕ್ತ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾಧಿಗಳಿಗೆ ಹಾಗು ಸಾರ್ವಜನಿಕರಿಗೆ ಹಾಲು ಪಾಯಸ ವಿತರಿಸಲಾಯಿತು.

ಒಟ್ಟು 1600 ಭಕ್ತಾಧಿಗಳು ಹಾಲು ಪಾಯಸ ಸ್ವೀಕರಿಸಿದರು.

LEAVE A REPLY

Please enter your comment!
Please enter your name here