Home ಕರಾವಳಿ 12 ವರ್ಷದ ಬಳಿಕ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

12 ವರ್ಷದ ಬಳಿಕ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

0

ವೇಣೂರು: ಜಗತ್ತಿನ ಏಕೈಕ ಮಂದಸ್ಮಿತ ಗೊಮ್ಮಟನಿಗೆ ನಿನ್ನೆ (ಫೆ.22) ಮಹಾಮಸ್ತಾಕಾಭಿಷೇಕದ ಸಂಭ್ರಮ ಮನೆಮಾಡಿದೆ.


ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ. ಇದನ್ನು ಕಣ್ಣುಂಬಿಕೊಳ್ಳಲು
ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ. ಇನ್ನು ಮಾರ್ಚ್ 1ರವರೆಗೂ ವಿವಿಧ ದ್ರವ್ಯಗಳಿಂದ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಯಲಿದೆ.

LEAVE A REPLY

Please enter your comment!
Please enter your name here