Home ತಾಜಾ ಸುದ್ದಿ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಘಾತದಿಂದ ನಿಧನ..!

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಘಾತದಿಂದ ನಿಧನ..!

0

ಯಾದಗಿರಿ: ಸುರಪುರ ಕಾಂಗ್ರೆಸ್ ಶಾಸಕರ ರಾಜಾ ವೆಂಕಟಪ್ಪ ನಾಯಕ ಅವರು ಫೆ.25 ರಂದು ಹೃದಯಘಾತದಿಂದ ನಿಧನ ಹೊಂದಿದರು.ರಾಜಾ ವೆಂಕಟಪ್ಪ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಘಾತಕ್ಕೆ ಬಲಿಯಾದ ರಾಜಾ ವೆಂಕಟಪ್ಪ ಅವರ ಸಾವು ಕಾಂಗ್ರೆಸ್ ಗರಿಗೆ ಶಾಕ್ ನೀಡಿದಂತಾಗಿದೆ. ಇವರ ಸಾವಿಗೆ ಹಲವು ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here