Home ಕರಾವಳಿ ಮಾರ್ಚ್ 15 ರಂದು ನಡೆಯಲಿದೆ ಕರ್ನಾಟಕ ರಕ್ಷಣಾ ವೇದಿಕೆ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ...

ಮಾರ್ಚ್ 15 ರಂದು ನಡೆಯಲಿದೆ ಕರ್ನಾಟಕ ರಕ್ಷಣಾ ವೇದಿಕೆ ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭೆ

0

ಮಂಗಳೂರು: “ಕರ್ನಾಟಕ ರಕ್ಷಣಾ ವೇದಿಕೆ” ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭೆಯು ಇದೇ ಬರುವ ಮಾರ್ಚ್ 15 ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ಮಂಗಳೂರಿನ ಕೊಡಿಯಾಲ್ ಬೈಲ್ ನ ಓಶಿಯನ್ ಪರ್ಲ್ ಹೋಟೆಲ್ ನಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ತುಳು ಭಾಷೆಯನ್ನು ಎಂಟನೇ ಪರಚ್ಛೇದಕ್ಕೆ ಸೇರಿಸುವ ಕುರಿತು ಹಾಗೂ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸಲು ಒತ್ತಾಯದ ಬಗ್ಗೆ ಚರ್ಚೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here