Home ಕರಾವಳಿ ಮಂಗಳೂರು: ಮಾಜಿ ಸಚಿವರಾದ ಜನಾರ್ದನ ಪೂಜಾರಿರವರ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಜೇಶ್ ಚೌಟಕರಾವಳಿತಾಜಾ ಸುದ್ದಿದಕ್ಷಿಣ ಕನ್ನಡಮಂಗಳೂರು: ಮಾಜಿ ಸಚಿವರಾದ ಜನಾರ್ದನ ಪೂಜಾರಿರವರ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಜೇಶ್ ಚೌಟBy Prakhara News - April 3, 20240WhatsAppTelegramFacebookTwitterEmailCopy URL ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೇರ ನುಡಿಯ ರಾಜಕಾರಣಿ ಕೇಂದ್ರದ ಮಾಜಿ ಸಚಿವರು ಹಿರಿಯರಾದ ಶ್ರೀ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.