Home ತಾಜಾ ಸುದ್ದಿ ಮುಡಾ ಹಗರಣ : ನಾಳೆಯೇ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ದರಾಮಯ್ಯ ಪರ ವಕೀಲರಿಂದ ಮೇಲ್ಮನವಿ...

ಮುಡಾ ಹಗರಣ : ನಾಳೆಯೇ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ದರಾಮಯ್ಯ ಪರ ವಕೀಲರಿಂದ ಮೇಲ್ಮನವಿ ಅರ್ಜಿ ಸಲ್ಲಿಕೆ

0

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ.

 

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಅರ್ಜಿ ವಜಾ ಬೆನ್ನಲ್ಲೇ ನಾಳೆಯೇ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here