Home ಉಡುಪಿ ಕರ್ನಾಟಕದ ಉಪಚುನಾವಣೆಯ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಬೇರಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹರ್ಷ

ಕರ್ನಾಟಕದ ಉಪಚುನಾವಣೆಯ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಬೇರಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹರ್ಷ

0

ಉಪ ಚುನಾವಣೆಯ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಬೇರಿಗಳಿಸಿದ್ದು ಈ ಬಗ್ಗೆ ಕಾಂಗ್ರೆಸ್ ಹರ್ಷ ವ್ಯಕ್ತ ಪಡಿಸಿದೆ .
ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ನೀಡಿದ ಜನಪರ ಕಾರ್ಯಗಳಿಗೆ ತಕ್ಕ ಫಲ ಸಿಕ್ಕಿದಂತಾಗಿದೆ, ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಸಮುದಾಯ, ವರ್ಗದ ಜನರ ಮನ ಗೆಲ್ಲುವಲ್ಲಿ ಕಾಂಗ್ರೆಸ್ ಸರಕಾರ ಯಶಸ್ವಿಯಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here