ಉಳ್ಳಾಲ: ಇಲ್ಲಿನ ಕೋಟೆಕಾರಿನ ಬ್ಯಾಂಕ್ ನ ಕೆ.ಸಿರೋಡು ಶಾಖೆಯಿಂದ ಭಾರೀ ದರೋಡೆ ನಡೆದ ಘಟನೆ ಜ.17ರಂದು ನಡೆದಿದೆ.



ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಬಂದೂಕು ತೋರಿಸಿ ಈ ಕೃತ್ಯ ನಡೆದಿದೆ.


ಫಿಯೇಟ್ ಕಾರಿನಲ್ಲಿ ಬಂದ ಈ ತಂಡ ಚಿನ್ನ, ನಗದುಗಳೆಲ್ಲವನ್ನು ಕಳವು ಮಾಡಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.