Home ಕರಾವಳಿ ಮಂಗಳೂರು: ಸುಹಾಸ್ ಹತ್ಯೆ; ಹಂತಕರನ್ನ ಪತ್ತೆ ಹಚ್ಚಿ, ಕಾನೂನು ಸುವ್ಯವಸ್ಥೆ ಕಾಪಾಡಿ: ಪೊಲೀಸರಿಗೆ ಯುಟಿ ಖಾದರ್‌...

ಮಂಗಳೂರು: ಸುಹಾಸ್ ಹತ್ಯೆ; ಹಂತಕರನ್ನ ಪತ್ತೆ ಹಚ್ಚಿ, ಕಾನೂನು ಸುವ್ಯವಸ್ಥೆ ಕಾಪಾಡಿ: ಪೊಲೀಸರಿಗೆ ಯುಟಿ ಖಾದರ್‌ ಸೂಚನೆ

0

ಮಂಗಳೂರು: ಮಂಗಳೂರಿನ ಬಜ್ಪೆ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಎಂಬವರ ಕೊಲೆ ನಡೆದಿದ್ದು ,ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ,ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ ಖಾದರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿದ ಯು.ಟಿ ಖಾದರ್ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here