‘ಪದ್ಮಭೂಷಣ’ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ

Prakhara News
0 Min Read

ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ವಿಧವಿಶರಾಗಿದ್ದಾರೆ.ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಎಸ್. ಎಲ್.ಭೈರಪ್ಪ ಇಂದು ಕೊನೆಯುಸಿರೆಳಿದಿದ್ದಾರೆ. ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ.

ಅವರ ಕೃತಿಗಳು ಕರ್ನಾಟಕ ರಾಜ್ಯದಲ್ಲಿ ಜನಪ್ರಿಯವಾಗಿವೆ ಮತ್ತು ಅವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.2023ರಲ್ಲಿ ಎಸ್ಎಲ್ ಭೈರಪ್ಪ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

Share This Article
Leave a Comment