Home ಕರಾವಳಿ ಮಂಗಳೂರು : ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್ ಅವರಿಗೆ ಮಾತೃ ವಿಯೋಗ

ಮಂಗಳೂರು : ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್ ಅವರಿಗೆ ಮಾತೃ ವಿಯೋಗ

0

ಸುರತ್ಕಲ್ : ಹಿಂದೂ ಪರ ಹೋರಟಗಾರರಾದ ಸತ್ಯಜಿತ್ ಸುರತ್ಕಲ್ ರವರ ತಾಯಿ ಶ್ರೀಮತಿ ಭಾರತಿ ವಾಸುದೇವ ಮಂಗಳವಾರ ನಿಧನರಾದರು. ಮೃತರು ಪತಿ ವಾಸುದೇವ, ಪುತ್ರ ಸತ್ಯಜಿತ್ ಸುರತ್ಕಲ್ ಹಾಗೂ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಹಿಂಜಾವೇ ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯಕಾರಣಿ ಸದಸ್ಯ ದೊಡ್ಡತುಮಕೂರು ಆನಂದ್ ಹಾಗೂ ಹಿಂದೂ ಪರ ಸಂಘಟನೆ ಪ್ರಮುಖರು ಶ್ರೀಮತಿ ಭಾರತಿ ವಾಸುದೇವ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here