BREAKING NEWS: ಮಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್, ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಪ್ರಕರಣ ದಾಖಲು

Prakhara News
1 Min Read

ಮಂಗಳೂರು ; ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾದ ಘಟನೆ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸರಗೋಡು ಆರ್.ಡಿ‌. ನಗರದ ಮೀಪುಗುರಿ ನಿವಾಸಿ ವೈಶಾಲಿ(23) ಪರಾರಿಯಾದ ವಿದ್ಯಾರ್ಥಿನಿ. ಈಕೆ ಮಂಗಳೂರು ಸುರತ್ಕಲ್‌ನಲ್ಲಿರುವ ಮುಕ್ಕ ಕಾಲೇಜಿನಲ್ಲಿ ಕ್ರಿಮಿನಾಲಜಿ ವ್ಯಾಸಂಗ ಮಾಡುತ್ತಿದ್ದಳು‌.ಈಕೆ ಮೊಹಮ್ಮದ್ ಮಿದ್ಲಾಜ್ ಪಿ.ಹೆಚ್. ಎಂಬ ಅನ್ಯಕೋಮಿನ ಯುವಕನೊಂದಿಗೆ ಎಸ್ಕೇಪ್ ಆಗಿದ್ದು ಕೇರಳದ ವಯನಾಡ್ ರಿಜಿಸ್ಟರ್ ಆಫೀಸಿನಲ್ಲಿ ಜ.31ರಂದು ಈ ಜೋಡಿ ರಿಜಿಸ್ಟರ್ ಮದುವೆಯಾಗಿದ್ದಾರೆಂದು ತಿಳಿದಿದೆ.

ರಿಜಿಸ್ಟರ್ ಮದುವೆಯಾದ ಬಗ್ಗೆ ಗೊತ್ತಾಗಿ ಆಕೆ ವಾಸ್ತವ್ಯವಿದ್ದ ಪಿಜಿ ಬಂದು ಪೋಷಕರು ವಿಚಾರಿಸಿದ್ದು,ಪಿಜಿ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಫೆ‌.9ರಂದು ಪಿಜಿಯಿಂದ ತೆರಳಿದ ವಿಡಿಯೋ ಸೆರೆಯಾಗಿದೆ. ಮಗಳು ಸಂಪರ್ಕಕ್ಕೆ ಸಿಗದೇ ಇರುದ್ದರಿಂದ ಸುರತ್ಕಲ್ ಠಾಣೆಯಲ್ಲಿ ವೈಶಾಲಿ ಪೋಷಕರು ನೀಡಿರುವ ದೂರು ನೀಡಿದ್ದಾರೆ.

Share This Article
Leave a Comment