Hot News
- Quick Links
- Technology
- Business
- Science
- Covid-19 Statistics
ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್ಸಿ ರಸ್ತೆಯ ಬಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ…


ನೆಲ್ಯಾಡಿ: ಮಣ್ಣಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತವಾಗಿದ್ದು ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿ ವಾಹನ ಸವಾರರು ಪರದಾಡುವಂತಾಗಿತ್ತು. ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿರುವುದರಿಂದ ಇಂದು ಬೆಳಗಿನ ಜಾವದಿಂದ ನೂರಾರು ವಾಹನಗಳು ನಿಂತಲ್ಲೇ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎನ್ನಲಾಗಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಎರಡು ಭಾರೀ ಗುಡ್ಡ ಕುಸಿತವಾಗಿದ್ದು ಸ್ಥಳೀಯರು NHAI ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು, ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ ವಿನಂತಿ ಮಾಡಿದ್ದ ಕಾರಣ ಇಬ್ಬರು ಪೊಲೀಸರ ಜೊತೆ 1:45 ಕ್ಕೆ ತಮ್ಮ ವಕೀಲರುಗಳೊಂದಿಗೆ ಜಗದೀಶ್ ಅವರು ಠಾಣೆಗೆ ಆಗಮಿಸಿದ್ದಾರೆ.
ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 6 ರೋಗಿಗಳು ಸಜೀವ…
ಧರ್ಮಸ್ಥಳದ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್…
ಕಾಸರಗೋಡು : ಡಿವೈಎಫ್ಐ ನಾಯಕಿ ಮತ್ತು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ…
ನವದೆಹಲಿ : ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆಗೆ ಸಂಬಂಧಿಸಿದ ವಿವಾದವನ್ನು ಪರಿಹರಿಸಲು ಚುನಾವಣಾ ಆಯೋಗವು ಹೊಸ…
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಬುರುಡೆ…
ಪುತ್ತೂರು; ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಗ್ರಾಮ ಕನ್ನಡ್ಕ…
ಉಡುಪಿ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ. ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ…
ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣಗಳಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್.ಸಿ ನ್ಯಾಯಾಲಯ…
ಮಂಗಳೂರು ಮಹಾನಗರ ಪಾಲಿಕೆ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದಲ್ಲಿ ಹಾಗೂ ಮೆಸ್ಕಾಂನವರ ತುರ್ತು ದುರಸ್ತಿ…
Confirmed
65.10M
Death
6.60M
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಲವಂತವಾಗಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ ಸಬಂಧ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿದೆ. ಅದರಂತೆ ಇದೀಗ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಜುಲೈ 28 ರಂದು ಧರ್ಮಸ್ಥಳ ಫೀಲ್ಡ್ಗೆ ಇಳಿದಿದ್ದ ಎಸ್ಐಟಿ…

Sign in to your account