Hot News
- Quick Links
- Technology
- Business
- Science
- Covid-19 Statistics
ಹಲವರಿಗೆ ಕಾಫಿಯನ್ನು ಅತಿಯಾಗಿ ಕುಡಿಯುವ ಅಭ್ಯಾಸವಿರುತ್ತದೆ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ತನಕ ಹತ್ತಾರು ಬಾರಿ ಕಾಫಿ ಸೇವನೆ ಮಾಡುವವರಿದ್ದಾರೆ. ಅತಿಯಾದ್ರೆ ಅಮೃತವೂ ವಿಷ ಎಂಬಂತೆ ಕಾಫಿ ಕೂಡ ಅತಿಯಾದ್ರೆ ಹತ್ತಾರು ಸಮಸ್ಯೆಗಳು ಉದ್ಭವಿಸುತ್ತವೆ. ಕಾಫಿಯಲ್ಲಿ ಕೆಫಿನ್ ಅಂಶವಿದೆ. ಇದು ಹೆಚ್ಚಿನ ಪ್ರಮಾಣದಲ್ಲಿ ನಮ್ಮ ದೇಹ ಸೇರಿದಾಗ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೆಚ್ಹೆಚ್ಚು ಕಾಫಿ ಕುಡಿಯೋದ್ರಿಂದ ಉದ್ವೇಗ, ಆತಂಕ, ಹೃದಯ ಬಡಿತದಲ್ಲಿ ಏರುಪೇರು ಹಾಗೂ ನಿದ್ರಾಹೀನತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಅನ್ನೋದು ಇತ್ತೀಚೆಗೆ ನಡೆಸಿದ ಸಂಶೋಧನೆಯಿಂದ ಬಹಿರಂಗವಾಗಿದೆ. ಅಷ್ಟೇ ಅಲ್ಲ ಕಾಫಿಯನ್ನು ಅತಿಯಾಗಿ ಕುಡಿದ್ರೆ ಹೃದಯಾಘಾತವೂ…


ಧರ್ಮಸ್ಥಳ: ಅನಾಮಿಕ ದೂರುದಾರ ಶವ ಹೂಳಿದ್ದಾಗಿ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಭಾಗದಲ್ಲಿ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈಗಾಗಲೇ 6ನೇ ಪಾಯಿಂಟ್ ನಲ್ಲಿ ಮೂಳೆಗಳು ಪತ್ತೆಯಾಗಿದ್ದವು. ಇದೀಗ ಬಂಗ್ಲಗುಡ್ಡದಲ್ಲಿ ಇಂದು ಅಸ್ಥಿಪಂಜರಗಳ ಹಲವು ಭಾಗಗಳು ಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ. ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ತನಿಖೆಯ ಭಾಗವಾಗಿ ಒಂದು ಮೂಟೆ ಉಪ್ಪ, ಅಳತೆ ಟೇಪನ್ನು ತೆಗೆದುಕೊಂಡು ಅರಣ್ಯದೊಳಗೆ ಕಾರ್ಮಿಕರು ತೆರಳಿರುವಂತ ಮಾಹಿತಿ ಲಭ್ಯವಾಗಿದೆ. 11ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯದ ಬದಲಾಗಿ ದೂರುದಾರನ ಮಾಹಿತಿಯಂತೆ ಬಂಗ್ಲಗುಡ್ಡದಲ್ಲಿ…
ಕಾಸರಗೋಡು: ಕೇರಳಿಗರ ಅಚ್ಚುಮೆಚ್ಚಿನ 'ಓಣಂ' ಹಬ್ಬದ ಸಂದರ್ಭದಲ್ಲಿ 'ಪೂಕಳಂ' ಎನ್ನುವುದು ಮನೆಯ ಅಂಗಳದಲ್ಲಿ ತಾಜಾ ಹೂವುಗಳಿಂದ ಸುಂದರವಾದ ರಂಗೋಲಿಗಳನ್ನು ರಚಿಸುವ ಸಂಪ್ರದಾಯವಾಗಿದೆ. ಇದು ರಾಜ ಮಹಾಬಲಿಯ ಸ್ವಾಗತದ ಸಂಕೇತವಾಗಿದೆ ಮತ್ತು ಓಣಂನ ಹತ್ತು ದಿನಗಳವರೆಗೆ ಪ್ರತಿದಿನ ಒಂದು ಹೊಸ ಪದರವನ್ನು ಸೇರಿಸಿ, ಅದನ್ನು ದೊಡ್ಡದಾಗಿ ಮತ್ತು ಹೆಚ್ಚು ಜಟಿಲಗೊಳಿಸಲಾಗುತ್ತದೆ. ಇದು ಕೇರಳದ ಪ್ರಮುಖ ಹಬ್ಬದ ಆಚರಣೆಯ ಭಾಗವಾಗಿದೆ. ಈ ಹಿನ್ನಲೆ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್ (ಮೈಸ್ ), ಪೈವಳಿಕೆಯಲ್ಲಿ ವಿದ್ಯಾರ್ಥಿಗಳು ಪೂಕಳಂ ರಚಿಸಿ ಓಣಂ ಹಬ್ಬವನ್ನು ಸಂಭ್ರಮಿಸಿದ್ದಾರೆ.ಈ ಸಂದರ್ಭದಲ್ಲಿ ಮಣಿಪಾಲ್ ಇನ್ಸ್ಟಿಟ್ಯೂಟ್…
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಮತ್ತಷ್ಟು…
ಬಂಟ್ವಾಳ : ಮಂಗಳವಾರ ನಡೆದ ನಾಟಕೀಯ ಘಟನೆಯಲ್ಲಿ, ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ…
ನವದೆಹಲಿ: ಯುದ್ಧಪೀಡಿತ ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ…
ಬಂಟ್ವಾಳ : ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಖಾಸಗಿ ಗೋದಾಮಿನಲ್ಲಿ ಅಕ್ರಮ ದಾಸ್ತಾನಿರಿಸಲಾಗಿದ್ದ ಸ್ಥಳಕ್ಕೆ ಆಹಾರ ಇಲಾಖಾಧಿಕಾರಿಗಳು…
ಮಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಗಳ ವಿರುದ್ಧ ಜಾರಿ ನಿರ್ದೇಶನಾಲಯ…
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚಿನ್ನಯ್ಯ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ 5ನೇ ವಿಡಿಯೋ…
ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ( NPPA) ಪ್ರಮುಖ ಔಷಧ ಕಂಪನಿಗಳು ಮಾರಾಟ ಮಾಡುವ 35 ಅಗತ್ಯ…
ಬೆಂಗಳೂರು: ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ (76) ಅವರು ನಿಧನರಾಗಿದ್ದಾರೆ. ಸ್ತನ ಕ್ಯಾನ್ಸರ್…
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ಬುರುಡೆ ಮೂಲ ಕೆದಕುತ್ತಿದ್ದು, ಈ ಒಂದು ಬುರುಡೆ…
Confirmed
65.10M
Death
6.60M
ಧರ್ಮಸ್ಥಳ ಪ್ರಕರಣಕ್ಕೆ ಇದೀಗ ಮತ್ತೊಂದು ಹೊಸ ತಿರುವು ಸಿಕ್ಕಿದ್ದು, ಸೌಜನ್ಯ ಅವರ ತಾಯಿ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ದೂರು ನೀಡಿದ್ದಾರೆ. ಇಂದು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಆಗಮಿಸಿದ ಕುಸುಮಾ ಚಿನ್ನಯ್ಯ ಅವರ ಈ ಹಿಂದಿನ ಹೇಳಿಕೆಗಳನ್ನು ಆಧರಿಸಿ ದೂರು ಕೊಟ್ಟಿದ್ದಾರೆ.…

Sign in to your account