Hot News
- Quick Links
- Technology
- Business
- Science
- Covid-19 Statistics
ಕೊಣಾಜೆ: ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರ್ ನಲ್ಲಿ ನಡೆದ ರೋಸ್ ಕಾರ್ಯಕ್ರಮದಲ್ಲಿ ಹೊಡೆದಾಟಕ್ಕೆ ಸಂಬಂಧಿಸಿದಂತೆ ಕೊಣಾಜೆ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಮಂಗಳವಾರ ರಾತ್ರಿ ಪಜೀರ್ ಮೆರ್ಸಿ ಸಭಾಂಗಣದಲ್ಲಿ ವಿವಾಹದ ಕಾರ್ಯಕ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ವಿಲ್ಸನ್ ಲೋಬೋ ಎಂಬವರು ತಡೆದು ನಿಲ್ಲಿಸಿ ಏನು ದುರುಗುಟ್ಟಿ ನೋಡುತ್ತೀಯಾ ಎಂದು ವಲೇರಿಯನ್ ಅವರನ್ನು ಪ್ರಶ್ನಿಸಿ ಪಕ್ಕದಲ್ಲಿದ್ದ ಪತ್ನಿ ಸುನಿತಾ ಲೋಬೊ ಬಳಿ ಹೊಡೆಯುವಂತೆ ಸೂಚಿಸಿದ್ದಾರೆ. ಈ ಸಂದರ್ಭ ಸುನಿತಾ ಲೋಬೊ ಕೆನ್ನೆಗೆ ಹೊಡೆದಿದ್ದು ಬಳಿಕ ವಿಲ್ಸನ್ ಲೋಬೊ ಕುರ್ಚಿಯಿಂದ ಹೊಡೆಯುತ್ತಿರುವಾಗ ಅವರ…


ಮಂಗಳೂರು: ಮಂಗಳೂರು ಉದ್ಯಮಿ ಮರೋಳಿ ಮೂಲದ ನಿತಿನ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು ಆತ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯೇ ಅಲ್ಲ. ಮಹಿಳೆಯೊಬ್ಬಳ ಸಂಗದಿಂದಲೇ ಈ ರೀತಿ ಆಯ್ತು ಎಂದು ಗೆಳೆಯರು ಆರೋಪಿಸಿದ್ದಾರೆ. ಈತನಿಗೆ ಆಂಟಿಯೊಬ್ಬಳ ಜೊತೆ ಸ್ನೇಹವಿತ್ತು.ಆನಂತರ ಅದು ಪ್ರೀತಿಯಾಗಿ ಪರಿವರ್ತನೆ ಆಗಿ ಮದುವೆಯಾಗುವ ಹಂತಕ್ಕೂ ಬಂದಿತ್ತು. ಮದುವೆಯಾಗುವ ಮೊದಲೇ ಇವರು ಲಿವಿಂಗ್ ಟುಗೆದರ್ ಆರಂಭಿಸಿದ್ದರು ಎಂಬ ಚರ್ಚೆ ಆಪ್ತರ ವಲಯದಲ್ಲಿ ನಡೆಯುತ್ತಿದೆ. ನಿತಿನ್ ವಿಷ ಸೇವಿಸಿದ್ದಾರೆಂದು ಅದೇ ಮಹಿಳೆ ಹೊಟೇಲ್ ಸಿಬ್ಬಂದಿಗೆ ಕರೆ ಮಾಡಿದ್ದರಂತೆ. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು.…

ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಡಿಲೀಟ್ ಆಗಿದ್ದರೆ ತಕ್ಷಣವೇ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಮಾನದಂಡಗಳ ಆಧಾರದ ಮೇಲೆ ಅನರ್ಹವೆಂದು ಕಂಡುಬAದ ಆದ್ಯತಾ ಪಡಿತರ ಚೀಟಿಗಳನ್ನು ((PHH) ) ಆದ್ಯತೇತರ ಪಡಿತರ ಚೀಟಿಗಳನ್ನಾಗಿ (NPHH) ಪರಿವರ್ತಿಸಲು ಕ್ರಮವಹಿಸಲಾಗುತ್ತಿದೆ. ಈ ರೀತಿ ತಾತ್ಕಾಲಿಕವಾಗಿ ಆದ್ಯತೇತರ ಪಡಿತರ ಚೀಟಿಯನ್ನಾಗಿ (NPHH) ಪರಿವರ್ತಿಸಲಾದ ಪಡಿತರ ಚೀಟಿದಾರರು ಆದ್ಯತಾ ಪಡಿತರ…
ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಜೆಡಿಎಸ್ ರಾಜ್ಯ ಯುವ ಘಟಕ…
ಮಂಗಳೂರು : ಕರಾವಳಿ ಭಾಗದಲ್ಲಿ ಕೇರಳ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬೇಕು ಪ್ರವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ…
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಖುಲಾಸೆಗೊಳಿಸಿ…
ಪುತ್ತೂರು: ಉರ್ಲಾಂಡಿ ನಿವಾಸಿ ಅವಿವಾಹಿತೆಯೋರ್ವರು ಆ.15ರಂದು ಮಧ್ಯಾಹ್ನ ಮನೆಯಂಗಳದ ಬಾವಿಗೆ ಬಿದ್ದು ಮೃತಪ್ಟಟಿರುವ ಬಗ್ಗೆ ವರದಿಯಾಗಿದೆ.ಉರ್ಲಾಂಡಿ…
ಧರ್ಮಸ್ಥಳದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದಿದೆ. ಕುಡ್ಲ ರಾಂಪೇಜ್ ನ ಅಜಯ್ ಅಂಚನ್,…
ಉಡುಪಿ: ಪಡುಬಿದ್ರಿ ಸಮೀಪದ ಹೆಜಮಾಡಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಮೂರ್ತಿಗೆ…
ಮಂಗಳೂರು : “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ.…
ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ…
ಬ್ರಹ್ಮಾವರದಲ್ಲಿ ತಾಯಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯ ಸಿಲಿಂಗ್ ಗೆ ನೇಣು ಬಿಗಿದುಕೊಂಡು…
Confirmed
65.10M
Death
6.60M
ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇಗುಲಗಳ ಒಳಭಾಗದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ದೇವಾಲಯಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ…

Sign in to your account